AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ಅಕ್ಷತಾ ವರ್ಕಾಡಿ
|

Updated on: Sep 25, 2024 | 2:09 PM

Share

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ