AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
Follow us
ಅಕ್ಷತಾ ವರ್ಕಾಡಿ
|

Updated on: Sep 25, 2024 | 2:09 PM

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ