AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ಅಕ್ಷತಾ ವರ್ಕಾಡಿ
|

Updated on: Sep 25, 2024 | 2:09 PM

Share

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ