Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
Follow us
|

Updated on: Sep 25, 2024 | 2:09 PM

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್