AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ ‘ಬೆಂಗಳೂರು ಮಹಿಳೆ’

ವೇಕ್‌ಫಿಟ್ ಕಂಪೆಯಲ್ಲಿ "ಸ್ಲೀಪ್ ಇಂಟರ್ನ್‌ಶಿಪ್" ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದರಲ್ಲಿ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ 'ಸ್ಲೀಪ್ ಚಾಂಪಿಯನ್' ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದು ಭಾರೀ ಸುದ್ದಿಯಲ್ಲಿದ್ದಾರೆ.

Viral: ದಿನ ಪೂರ್ತಿ ನಿದ್ರಿಸಿ  9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ದಿನ ಪೂರ್ತಿ ನಿದ್ರಿಸಿ 9 ಲಕ್ಷ ಗೆದ್ದ 'ಬೆಂಗಳೂರು ಮಹಿಳೆ'
ಅಕ್ಷತಾ ವರ್ಕಾಡಿ
|

Updated on: Sep 25, 2024 | 2:09 PM

Share

ಏನೂ ಮಾಡದೆ ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಬರೀ ನಿದ್ದೆ ಮಾಡಿ ಲಕ್ಷ ಲಕ್ಷ ಹಣ ಹೇಗೆ ಗೆದ್ರೂ ಅಂತಾ ನಿಮಗೆ ಸಂಶಯ ಮೂಡಬಹುದು. ಎಲ್ರೂ ನಿದ್ದೆ ಬಿಟ್ಟು ಕೆಲಸ ಮಾಡಿದ್ರೆ, ಇವರು ನಿದ್ದೆಯನ್ನೇ ಕೆಲಸವನ್ನಾಗಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್​​ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ