AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ "ಸೆಂಟ್ರಲ್​ ಜೈಲ್ "​ ರೆಸ್ಟೋರೆಂಟ್ ಬೋರ್ಡ್​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ರ​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ ಯಾವುದು ಆ ರೆಸ್ಟೋರೆಂಟ್​ ಇಲ್ಲಿದೆ.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?
ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 10, 2023 | 3:19 PM

Share

ಬೆಂಗಳೂರು: ರೆಸ್ಟೋರೆಂಟ್​​ಗಳೆಂದರೇ (Restaurant) ಮೊದಲಿಗೆ ನಮ್ಮ ಕಣ್ಮುಂದೆ ಬರೋದು ಜಗಮಗಿಸುವ ಲೈಟು, ಅಲ್ಲಿ ಓಡಾಡುವ ವೇಟರ್​ಗಳು, ಹಾಗೇ ವೆಚ್ಚದಾಯಕವಾದ, ರುಚಿಕರವಾದ ಆಹಾರ ಪದಾರ್ಥಗಳು. ಆದರೆ ಈ ಒಂದು ಹೋಟೇಲ್​ಗೆ ಹೋದರೆ ನಿಮಗೆ ಜೈಲಿನ ಒಳಗಡೆ ಹೋದ ಹಾಗೆ ಅನಿಸುತ್ತದೆ. ಊಟ ಜೈಲಿನ ಊಟದ ತರಹ ಭಾಸವಾಗುತ್ತದೆ. ಹೌದು “ಬೆಂಗಳೂರಿನ (Bengaluru) ಹೆಚ್​ ಎಸ್​ ಆರ್​ ಲೇಔಟ್​ನಲ್ಲಿದೆ ಸೆಂಟ್ರಲ್​​ ಜೈಲ್​ ರೆಸ್ಟೋರೆಂಟ್” ನ (HSR Layout Central Jail Restaurant)​​​. ವಿಡಿಯೋ ವೈರಲ್​ ಆಗಿದೆ.

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ “ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​ ಬೋರ್ಡ್”​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ.

ಇದನ್ನೂ ಓದಿ: ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ರೆಸ್ಟೋರೆಂಟ್​ ಒಳಗಡೆ ಜೈಲು ಕಂಬಿಗಳಿದ್ದು, ಕಂಬಿ ಒಳಗಡೆ ಹೋಗಿ ಊಟ ಮಾಡಬೇಕು. ಇದು ನಿಮಗೆ ಜೈಲಿನ ಒಳಗಡೆ ಇದ್ದ ಅನುಭವ ಕೊಡುತ್ತದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​​ ಆಗುತ್ತಿದೆ. ಉದ್ಯಮಿ ಹರ್ಷ್ ಗೋಯೆಂಕಾ ಎಂಬವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲಲ್ಲಿ ಹಂಚಿಕೊಂಡಿದ್ದು, ಜೈಲ್​ ಕೆ ಮಜಾ ಖಾವೋ ಎಂದು ಶಿರ್ಷಿಕೆ ನೀಡಿದ್ದಾರೆ. ಪೋಸ್ಟ್ ಮಾಡಿದ ನಂತರ, ವೀಡಿಯೊವನ್ನು ಟ್ವಿಟರ್​​ನಲ್ಲಿ 33,000 ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 10 April 23

Follow Us
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ