AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ "ಸೆಂಟ್ರಲ್​ ಜೈಲ್ "​ ರೆಸ್ಟೋರೆಂಟ್ ಬೋರ್ಡ್​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ರ​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ ಯಾವುದು ಆ ರೆಸ್ಟೋರೆಂಟ್​ ಇಲ್ಲಿದೆ.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?
ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​​
ವಿವೇಕ ಬಿರಾದಾರ
|

Updated on:Apr 10, 2023 | 3:19 PM

Share

ಬೆಂಗಳೂರು: ರೆಸ್ಟೋರೆಂಟ್​​ಗಳೆಂದರೇ (Restaurant) ಮೊದಲಿಗೆ ನಮ್ಮ ಕಣ್ಮುಂದೆ ಬರೋದು ಜಗಮಗಿಸುವ ಲೈಟು, ಅಲ್ಲಿ ಓಡಾಡುವ ವೇಟರ್​ಗಳು, ಹಾಗೇ ವೆಚ್ಚದಾಯಕವಾದ, ರುಚಿಕರವಾದ ಆಹಾರ ಪದಾರ್ಥಗಳು. ಆದರೆ ಈ ಒಂದು ಹೋಟೇಲ್​ಗೆ ಹೋದರೆ ನಿಮಗೆ ಜೈಲಿನ ಒಳಗಡೆ ಹೋದ ಹಾಗೆ ಅನಿಸುತ್ತದೆ. ಊಟ ಜೈಲಿನ ಊಟದ ತರಹ ಭಾಸವಾಗುತ್ತದೆ. ಹೌದು “ಬೆಂಗಳೂರಿನ (Bengaluru) ಹೆಚ್​ ಎಸ್​ ಆರ್​ ಲೇಔಟ್​ನಲ್ಲಿದೆ ಸೆಂಟ್ರಲ್​​ ಜೈಲ್​ ರೆಸ್ಟೋರೆಂಟ್” ನ (HSR Layout Central Jail Restaurant)​​​. ವಿಡಿಯೋ ವೈರಲ್​ ಆಗಿದೆ.

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ “ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​ ಬೋರ್ಡ್”​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ.

ಇದನ್ನೂ ಓದಿ: ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ರೆಸ್ಟೋರೆಂಟ್​ ಒಳಗಡೆ ಜೈಲು ಕಂಬಿಗಳಿದ್ದು, ಕಂಬಿ ಒಳಗಡೆ ಹೋಗಿ ಊಟ ಮಾಡಬೇಕು. ಇದು ನಿಮಗೆ ಜೈಲಿನ ಒಳಗಡೆ ಇದ್ದ ಅನುಭವ ಕೊಡುತ್ತದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​​ ಆಗುತ್ತಿದೆ. ಉದ್ಯಮಿ ಹರ್ಷ್ ಗೋಯೆಂಕಾ ಎಂಬವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲಲ್ಲಿ ಹಂಚಿಕೊಂಡಿದ್ದು, ಜೈಲ್​ ಕೆ ಮಜಾ ಖಾವೋ ಎಂದು ಶಿರ್ಷಿಕೆ ನೀಡಿದ್ದಾರೆ. ಪೋಸ್ಟ್ ಮಾಡಿದ ನಂತರ, ವೀಡಿಯೊವನ್ನು ಟ್ವಿಟರ್​​ನಲ್ಲಿ 33,000 ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 10 April 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್