AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ "ಸೆಂಟ್ರಲ್​ ಜೈಲ್ "​ ರೆಸ್ಟೋರೆಂಟ್ ಬೋರ್ಡ್​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ರ​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ ಯಾವುದು ಆ ರೆಸ್ಟೋರೆಂಟ್​ ಇಲ್ಲಿದೆ.

ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?
ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 10, 2023 | 3:19 PM

Share

ಬೆಂಗಳೂರು: ರೆಸ್ಟೋರೆಂಟ್​​ಗಳೆಂದರೇ (Restaurant) ಮೊದಲಿಗೆ ನಮ್ಮ ಕಣ್ಮುಂದೆ ಬರೋದು ಜಗಮಗಿಸುವ ಲೈಟು, ಅಲ್ಲಿ ಓಡಾಡುವ ವೇಟರ್​ಗಳು, ಹಾಗೇ ವೆಚ್ಚದಾಯಕವಾದ, ರುಚಿಕರವಾದ ಆಹಾರ ಪದಾರ್ಥಗಳು. ಆದರೆ ಈ ಒಂದು ಹೋಟೇಲ್​ಗೆ ಹೋದರೆ ನಿಮಗೆ ಜೈಲಿನ ಒಳಗಡೆ ಹೋದ ಹಾಗೆ ಅನಿಸುತ್ತದೆ. ಊಟ ಜೈಲಿನ ಊಟದ ತರಹ ಭಾಸವಾಗುತ್ತದೆ. ಹೌದು “ಬೆಂಗಳೂರಿನ (Bengaluru) ಹೆಚ್​ ಎಸ್​ ಆರ್​ ಲೇಔಟ್​ನಲ್ಲಿದೆ ಸೆಂಟ್ರಲ್​​ ಜೈಲ್​ ರೆಸ್ಟೋರೆಂಟ್” ನ (HSR Layout Central Jail Restaurant)​​​. ವಿಡಿಯೋ ವೈರಲ್​ ಆಗಿದೆ.

ರೆಸ್ಟೋರೆಂಟ್​ ಹೊರಾಂಗಣ ಮತ್ತು ಒಳಾಂಗಣವನ್ನು ಜೈಲಿನ ಹಾಗೆ ನಿರ್ಮಿಸಲಾಗಿದೆ. ರೆಸ್ಟೋರೆಂಟ್​ ಒಳಗಡೆ ಪ್ರವೇಶ ಪಡೆಯುವ ಮುನ್ನ ದೊಡ್ಡದಾಗಿ “ಸೆಂಟ್ರಲ್​ ಜೈಲ್​ ರೆಸ್ಟೋರೆಂಟ್​ ಬೋರ್ಡ್”​ ಕಾಣುತ್ತದೆ. ಒಳಗಡೆ ಹೋಗಿ ಕೂಡುತ್ತಿದ್ದಂತೆ ಪೊಲೀಸ್​ ಮತ್ತು ಅಪರಾಧಿಗಳ ವೇಶ ಧರಿಸಿರುವ ವೇಟರ್​​ಗಳು ಬರುತ್ತಾರೆ. ಮತ್ತೆ ಊಟವನ್ನು ಜೈಲಿನ ತಟ್ಟೆಯಲ್ಲೇ ನೀಡುತ್ತಾರೆ.

ಇದನ್ನೂ ಓದಿ: ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ರೆಸ್ಟೋರೆಂಟ್​ ಒಳಗಡೆ ಜೈಲು ಕಂಬಿಗಳಿದ್ದು, ಕಂಬಿ ಒಳಗಡೆ ಹೋಗಿ ಊಟ ಮಾಡಬೇಕು. ಇದು ನಿಮಗೆ ಜೈಲಿನ ಒಳಗಡೆ ಇದ್ದ ಅನುಭವ ಕೊಡುತ್ತದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​​ ಆಗುತ್ತಿದೆ. ಉದ್ಯಮಿ ಹರ್ಷ್ ಗೋಯೆಂಕಾ ಎಂಬವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲಲ್ಲಿ ಹಂಚಿಕೊಂಡಿದ್ದು, ಜೈಲ್​ ಕೆ ಮಜಾ ಖಾವೋ ಎಂದು ಶಿರ್ಷಿಕೆ ನೀಡಿದ್ದಾರೆ. ಪೋಸ್ಟ್ ಮಾಡಿದ ನಂತರ, ವೀಡಿಯೊವನ್ನು ಟ್ವಿಟರ್​​ನಲ್ಲಿ 33,000 ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Mon, 10 April 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ