AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?

ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಅವರು ಬೆಂಗಳೂರಿನ ತಮ್ಮ ನೆಚ್ಚಿನ ಟಾಪ್ 9 ಇಟಾಲಿಯನ್ ರೆಸ್ಟೋರೆಂಟ್‌ಗಳನ್ನು ಪಟ್ಟಿ ಮಾಡಿದ್ದಾರೆ. "ವಿಶ್ವ ಇಟಾಲಿಯನ್ ಪಾಕಪದ್ಧತಿಯ ವಾರ" ಕಾರ್ಯಕ್ರಮದಲ್ಲಿ ಅವರು ಈ ಸ್ಥಳಗಳನ್ನು ಹೆಸರಿಸಿದ್ದು, ಇಟಾಲಿಯನ್ ಆಹಾರ ಪ್ರಿಯರಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್ ಸೇರಿದಂತೆ ಪ್ರಮುಖ ರೆಸ್ಟೋರೆಂಟ್‌ಗಳು ಈ ಪಟ್ಟಿಯಲ್ಲಿ ಸೇರಿವೆ.

ಇಟಲಿ ರಾಯಭಾರಿ ಹೆಸರಿಸಿದ ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳು ಯಾವುವು ಗೊತ್ತೇ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2025 | 3:57 PM

Share

ಇಟಲಿಯ ರಾಜತಾಂತ್ರಿಕ ಜಿಯಾಂಡೊಮೆನಿಕೊ ಮಿಲಾನೊ (Giandomenico Milano) “ನಾನು ಪ್ರತಿದಿನ ಮಸಾಲೆ ದೋಸೆ ತಿನ್ನಬಲ್ಲೆ, ಬೆಂಗಳೂರಿನಲ್ಲಿ ಅದು ನನ್ನ ನೆಚ್ಚಿನ ಉಪಹಾರ” ಎಂದು ಈ ಹಿಂದೆ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿತ್ತು. ಇದೀಗ ಮತ್ತೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದ್ದಾರೆ. ಬೆಂಗಳೂರಿನಲ್ಲಿರುವ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ, ಬೆಂಗಳೂರಿನ ಬೆಸ್ಟ್ 9 ಹೋಟೆಲ್​ಗಳ ಬಗ್ಗೆ ಹೇಳಿದ್ದಾರೆ. ವಿಶ್ವದ ಇಟಾಲಿಯನ್ ಪಾಕಪದ್ಧತಿಯ ವಾರ ಎಂಬ ಕಾರ್ಯಕ್ರಮದಲ್ಲಿ ಈ ಬಗ್ಗೆ ಹೇಳಿದ್ದರು. ಬೆಂಗಳೂರಿನಲ್ಲಿರುವ ಇಟಾಲಿಯನ್ ರೆಸ್ಟೋರೆಂಟ್‌ ಯಾವುದು ಎಂಬುದನ್ನು ಇಲ್ಲಿ ತಿಳಿಸಿದೆ.

ಇಟಲಿ ಆಹಾರಗಳನ್ನು ಸೇವನೆ ಮಾಡಬೇಕೆಂದರೆ ಅವರು ಬೆಂಗಳೂರಿನ ಈ ಹೋಟೆಲ್​​ಗಳಿಗೆ ಹೋಗುತ್ತಾರೆ. ಈ ಬಗ್ಗೆ ಸೆರೆನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ನಲ್ಲಿ ಹಂಚಿಕೊಂಡಿದ್ದಾರೆ. ಅವರು ಈ ವಿಡಿಯೋದಲ್ಲಿ ಹೇಳಿರುವ ಪ್ರಕಾರ, ಇಟಾಲಿಯನ್ ಫುಡ್ ವೀಕ್ ಕಾರ್ಯಕ್ರಮದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಅತ್ಯುತ್ತಮ ಇಟಾಲಿಯನ್ ಆಹಾರವನ್ನು ನೀಡುವ ರೆಸ್ಟೋರೆಂಟ್‌ಗಳನ್ನು ಅವರು ಪಟ್ಟಿ ಮಾಡಿದ್ದಾರೆ. ಆಲ್ಟೊ ವಿನೋ, ಇಟಾಲಿಯಾ ದಿ ಪಾರ್ಕ್, ಚಿಯಾಂಟಿ, ಕ್ಯಾಪ್ರೆಸ್ ಅಟ್ ಶಾಂಗ್ರಿ-ಲಾ, ಟೊಸ್ಕಾನೊ, ಟಿಯಾಮೊ, ರೋಸ್ಮರಿನೊ, ಪಿನೋಚ್ಚಿಯೊ ರಿಸ್ಟೊರಾಂಟೆ ಮತ್ತು ಲಾ ಜಿಯೋಯಾ ಇವುಗಳು ಇಟಾಲಿಯನ್​​​​​ ಫುಡ್​​​ ನೀಡುವ ಬೆಂಗಳೂರಿನ ಪ್ರಸಿದ್ಧ ರೆಸ್ಟೋರೆಂಟ್​​​ಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆ ಹಸಿದಾಗ ಬರುವ ಶಬ್ದ ಕೇಳಿ ಫುಡ್​​​ ಆರ್ಡರ್ ಮಾಡುವ ಎಐ ಸಾಧನ ಕಂಡುಹಿಡಿದ ಮಂಗಳೂರಿನ ಯುವಕ

ಇನ್ನು ನೆಟ್ಟಿಗರು ಈ ಪೋಸ್ಟ್​​​ಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ ನೆಟ್ಟಿಗ, ಇಲ್ಲ ಬೊಲೊಗ್ನಾ ಅತ್ಯುತ್ತಮ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ. ಇದನ್ನು ಯಾಕೆ ಇಲ್ಲಿ ಉಲ್ಲೇಖಿಸಿಲ್ಲ ಎಂದು ಕೇಳಿದ್ದಾರೆ. ಇದಕ್ಕೆ ಮತ್ತೊಬ್ಬ ನೆಟ್ಟಿಗ, ಹೌದು ಬೊಲೊಗ್ನಾ ರೆಸ್ಟೋರೆಂಟ್​​​ ತುಂಬಾ ಒಳ್ಳೆಯ ರೆಸ್ಟೋರೆಂಟ್​​​ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!