AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಎಲೆಕ್ಷನ್​​​ ಟಿಕೆಟ್‌ಗಾಗಿ ನಡೆಯಿತು ಬೆಟ್ಟಿಂಗ್​​; ಅರ್ಧ ತಲೆಕೂದಲು ಮೀಸೆ ಬೋಳಿಸಿದ ವ್ಯಕ್ತಿ

ಲೋಕಸಭಾ ಚುನಾವಣೆಗೆ ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿಯ ಅಭ್ಯರ್ಥಿಯಾಗಿ ಟಿಕೆಟ್ ನೀಡಿರುವುದನ್ನು ಖಂಡಿಸಿ ಮಹೇಶ್ವರರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಹಾಗೂ ಮೀಸೆ ಬೋಳಿಸಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:Mar 17, 2024 | 5:56 PM

Share

ಆಂಧ್ರಪ್ರದೇಶ: ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಶ್ರೀಸತ್ಯಸಾಯಿ ಜಿಲ್ಲೆಯ ಪುಟ್ಟಪರ್ತಿಯ ವೈಸಿಪಿ ಟಿಕೆಟ್ ಶ್ರೀಧರ್ ರೆಡ್ಡಿಗೆ ಸಿಗುವುದಿಲ್ಲ ಎಂದು ವ್ಯಕ್ತಯೊಬ್ಬರು ಬೆಟ್ಟಿಂಗ್​​ ಹಾಕಿದ್ದರು. ಇದಲ್ಲದೇ ಶ್ರೀಧರ್ ರೆಡ್ಡಿಗೆ ವೈಸಿಪಿ ಟಿಕೆಟ್ ಕೊಟ್ಟರೆ ,ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ತೆಗೆಸುತ್ತೇನೆ ಎಂದು ಪಣತೊಟ್ಟಿದ್ದರು. ಅಂತಿಮವಾಗಿ ಪುಟ್ಟಪರ್ತಿ ವೈಸಿಪಿ ಟಿಕೆಟ್‌ಗೆ ಶ್ರೀಧರ್ ರೆಡ್ಡಿ ಹೆಸರನ್ನು ವೈಸಿಪಿ ಘೋಷಿಸಿದೆ. ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಕ್ಕಿರುವ ವಿಷಯ ತಿಳಿಯುತ್ತಿದ್ದಂತೆ ಮಹೇಶ್ವರ್ ರೆಡ್ಡಿ ಎಂಬ ವ್ಯಕ್ತಿ ತನ್ನ ಅರ್ಧ ತಲೆಕೂದಲು ಮತ್ತು ಅರ್ಧ ಮೀಸೆ ಬೋಳಿಸಿದ್ದಾನೆ.

ಶ್ರೀಧರ್ ರೆಡ್ಡಿಗೆ ಪುಟ್ಟಪರ್ತಿ ಟಿಕೆಟ್ ನೀಡಿರುವುದನ್ನು ಮಹೇಶ್ವರರೆಡ್ಡಿ ಈ ರೀತಿಯಾಗಿ ಪ್ರತಿಭಟಿಸಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಪುಟ್ಟಪರ್ತಿಯ ಸತ್ಯಮ್ಮ ದೇವಸ್ಥಾನದ ಮುಂಭಾಗದಲ್ಲಿ ಮಹೇಶ್ವರರೆಡ್ಡಿ ಅರ್ಧ ಮೀಸೆ ಬೋಳಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಶ್ರೀಧರ್ ರೆಡ್ಡಿಗೆ ಟಿಕೆಟ್ ಸಿಗಬಾರದು ಎಂದು ಪಣತೊಟ್ಟಿರುವ ಮಹೇಶ್ವರ್ ರೆಡ್ಡಿ ಈ ಹಿಂದೆ ಶಾಸಕ ಶ್ರೀಧರ್ ರೆಡ್ಡಿ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಬಂಗಾರರಾಜು ಮಹೇಶ್ವರ್ ರೆಡ್ಡಿ ಅವರು ಅರ್ಧ ತಲೆಕೂದಲು ಮೀಸೆ ಬೋಳಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Sun, 17 March 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್