AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​

ಮಾರಾಟಗಾರನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಾಕಿಂಗ್​ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದ ಮಾರಾಟಗಾರ; ಶಾಕಿಂಗ್​ ವಿಡಿಯೊ ವೈರಲ್​
ಕೊಳಕು ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿರುವ ದೃಶ್ಯ
TV9 Web
| Edited By: |

Updated on:Oct 29, 2021 | 10:09 AM

Share

ತರಕಾರಿ ಮಾರಾಟಗಾರನೊಬ್ಬನು ಚರಂಡಿ ನೀರಿನಲ್ಲಿ ಕೊತ್ತಂಬರಿ ಸೊಪ್ಪನ್ನು ತೊಳೆಯುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಭೋಪಾಲ್​ನ ಸಿಂಧಿ ಮಾರ್ಕೆಟ್​ನಲ್ಲಿ ಈ ಘಟನೆ ನಡೆದಿದ್ದು, ಚರಂಡಿ ನೀರಿನಲ್ಲಿ ತರಕಾರಿ ತೊಳೆಯುವುದು ಹಾನಿಕಾರಕ ಎಂದು ವಿಡಿಯೊ ಮಾಡಿದ ವ್ಯಕ್ತಿ ಹೇಳುತ್ತಿರುವುದು ಕೇಳಿ ಬರುತ್ತದೆ. ಕೊಳಕು ನೀರಿನಲ್ಲಿ ತಿನ್ನುವ ತರಕಾರಿಗಳನ್ನು ತೊಳೆಯಬೇಡಿ ಎಂದು ವ್ಯಕ್ತಿ ಪದೇ ಪದೇ ಹೇಳುತ್ತಿದ್ದರೂ, ಮಾರಟಗಾರನು ಗಮನ ಕೊಡಲಿಲ್ಲ. ಈ ದೃಶ್ಯ ನೋಡಿದರೆ ನಿನ್ನ ಬಳಿ ಯಾರೂ ತರಕಾರಿ ಖರೀದಿಸುವುದಿಲ್ಲ ಎಂದು ವ್ಯಕ್ತಿ ಹೇಳುತ್ತಿದ್ದರೂ ಸಹ ಮಾರಾಟಗಾರ ನಿರ್ಲಕ್ಷ್ಯ ತೋರಿಸುತ್ತಿದ್ದಾನೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟ್ವಿಟರ್​ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಗಮನವಿರಲಿ, ನಿಮ್ಮ ಆರೋಗ್ಯದ ಜೊತೆ ಆಟವಾಡಬೇಡಿ. ನೀವು ಇಂತಹ ತರಕಾರಿಗಳನ್ನು ಖರೀದಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಭೋಪಾಲ್​ನ ಸಿಂಧಿ ಕಾಲೊನಿಯಲ್ಲಿ ತರಕಾರಿಗಳನ್ನು ಚರಂಡಿ ನೀರಿನಲ್ಲಿ ತೊಳೆಯಲಾಗುತ್ತಿದೆ ದಯವಿಟ್ಟು ಈ ವಿಷಯದ ಬಗ್ಗೆ ಗಮನವಿರಲಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಹಂಚಿಕೊಳ್ಳಲಾಗಿದೆ.

ವಿಡಿಯೊ ವೈರಲ್ ಆದ ನಂತರ, ಮಾರಾಟಗಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಭೋಪಾಲ್​ನ ಆಹಾರ ಮತ್ತು ನಾಗರಿಕ ಸರಬರಾಜು, ಸ್ಥಳೀಯ ಆರೋಗ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಮಾರಾಟಗಾರನ ಬಗ್ಗೆ ತಿಳಿದು ಕಠಿಣ ಕ್ರಮ ಕೈಗೊಳ್ಳಬೇಕು, ನಾಗರಿಕರ ಆರೋಗ್ಯದೊಂದಿಗೆ ಯಾರೂ ಆಟವಾಡುವಂತಿಲ್ಲ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

Published On - 9:54 am, Fri, 29 October 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್