AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ ಸಿಲಿಂಡರ್ ಮನೆ ಬಾಗಿಲಿಗೆ ತಲುಪಿಸುವ ಯುವಕ ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿ

ಬಿಹಾರದ ಅರಾರಿಯಾ ಜಿಲ್ಲೆಯ ಪಟೇಗಾನಾ ಗ್ರಾಮದ ಸಾದಿಕ್ ಎಂಬಾತ ಸ್ಥಳೀಯ ಏಜೆನ್ಸಿಯೊಂದರಲ್ಲಿ ಗ್ಯಾಸ್ ಡೆಲಿವರಿ ಬಾಯ್ ಆಗಿ ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಇದೀಗಾ ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿಯಾಗಿದ್ದಾನೆ.

ಗ್ಯಾಸ್ ಸಿಲಿಂಡರ್ ಮನೆ ಬಾಗಿಲಿಗೆ ತಲುಪಿಸುವ ಯುವಕ  ಒಂದೇ ರಾತ್ರಿಯಲ್ಲಿ ಕೋಟ್ಯಾಧಿಪತಿ
Gas Delivary BoyImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 20, 2024 | 4:38 PM

Share

ಬಿಹಾರ: ಅರಾರಿಯಾ ಜಿಲ್ಲೆಯ ಪಟೇಗಾನಾ ಗ್ರಾಮದ ಸಾದಿಕ್ ಎಂಬಾತ ಸ್ಥಳೀಯ ಏಜೆನ್ಸಿಯೊಂದರಲ್ಲಿ ಗ್ಯಾಸ್ ಡೆಲಿವರಿ ಬಾಯ್ ಆಗಿ ಸಾಕಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಇತನಿಗೆ ಕ್ರಿಕೆಟ್‌ನಲ್ಲಿ ತುಂಬಾ ಆಸಕ್ತಿ ಇದ್ದಿದ್ದರಿಂದ ಡ್ರೀಮ್-11 ಆ್ಯಪ್‌ನಲ್ಲಿ ಆಗಾಗ್ಗೆ ಗೇಮ್‌ಗಳನ್ನು ಆಡುವ ಅಭ್ಯಾಸ ಹೊಂದಿದ್ದ. ಜನವರಿ 14 ರಂದು ಭಾರತ-ಅಫ್ಘಾನಿಸ್ತಾನ ಟಿ20 ಪಂದ್ಯದ ವೇಳೆ ಈತ ಡ್ರೀಮ್-11 ರಲ್ಲಿ ಫ್ಯಾಂಟಸಿ ಕ್ರಿಕೆಟ್ ಆಟವನ್ನು ಆಡಿದ್ದರು. ಡ್ರೀಮ್ 11ನಲ್ಲಿ ಜನರಿಗೆ ಕ್ರಿಕೆಟ್ ಪಂದ್ಯದ ಮೊದಲು ತಂಡವನ್ನು ರಚಿಸುವ ಆಯ್ಕೆಯನ್ನು ನೀಡುತ್ತದೆ. ಇದರಲ್ಲಿ, ನಿಮ್ಮ ಆಯ್ಕೆಯು ಸರಿಯಾಗಿದ್ದರೆ ನೀವು ಗೆಲ್ಲುವ ಅವಕಾಶವನ್ನು ಹೊಂದಿರುತ್ತೀರಿ. ಇದರಂತೆ ಈತ ಕೇವಲ 49 ರೂಪಾಯಿ ಹೂಡಿಕೆ ಮಾಡಿ ತಂಡ ರಚಿಸಿದ್ದಾನೆ. ಜೊತೆಗೆ ಈತ ಆಯ್ಕೆ ಮಾಡಿದ ಆಟಗಾರರು ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾರೆ.

ಕೇವಲ 49 ರೂಪಾಯಿ ಹೂಡಿಕೆ ಮಾಡಿ 1.5 ಕೋಟಿ ರೂಪಾಯಿ ಗೆದ್ದಿದ್ದಾನೆ. ಇದರಿಂದ ಸಾದಿಕ್ ಮನೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಗ್ಯಾಸ್ ಏಜೆನ್ಸಿಯ ನಿರ್ದೇಶಕ ಜಿತೇಂದ್ರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ

ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗಿರುವ ಈ ಆಟವನ್ನು ಕೆಲವು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದು ಚಟವಾಗಿ ಪರಿಣಮಿಸಬಹುದು ಎಂದು ನಂಬಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sat, 20 January 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ