AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಹೆಲ್ಮೆಟ್​ದೇವೋಭವ! ಈತ ಒಂದಲ್ಲ, ಎರಡು ಸಲ ಬದುಕಿದ ಕ್ಷಣಾರ್ಧದಲ್ಲಿ

Accident : ಫುಲ್ ಹೆಲ್ಮೆಟ್​ ಇಲ್ಲದಿದ್ದರೆ ಖಂಡಿತ ಈತ ಬದುಕುಳಿಯುತ್ತಿರಲಿಲ್ಲ. ದೆಹಲಿ ಪೊಲೀಸರು ಟ್ವೀಟ್ ಮಾಡಿದ ಈ ವಿಡಿಯೋ ಅನ್ನು 9 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿದ್ದಾರೆ.

Viral Video : ಹೆಲ್ಮೆಟ್​ದೇವೋಭವ! ಈತ ಒಂದಲ್ಲ, ಎರಡು ಸಲ ಬದುಕಿದ ಕ್ಷಣಾರ್ಧದಲ್ಲಿ
ಹೆಲ್ಮೆಟ್​ ಇದ್ದಿದ್ದಕ್ಕೆ ಬಚಾವ್
TV9 Web
| Edited By: |

Updated on:Sep 16, 2022 | 12:50 PM

Share

Viral Video : ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಫುಲ್ ಹೆಲ್ಮೆಟ್​ಗಳನ್ನು ಧರಿಸುವುದರಿಂದ ಶೇ. 64ರಷ್ಟು ತೀವ್ರ ಗಾಯಗಳಿಂದಾಗುವ ಮರಣ ಮತ್ತು ಶೇ. 74 ರಷ್ಟು ಮೆದುಳಿಗೆ ಆಗುವ ಗಾಯಗಳಿಂದ ರಕ್ಷಿಸಿಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ಇಲ್ಲಿ ಪ್ರಸ್ತುಪಡಿಸುತ್ತಿರುವುದರ ಹಿನ್ನೆಲೆ, ಇಲ್ಲಿರುವ ವಿಡಿಯೋ ನೋಡಿದ ಮೇಲೆ ತಿಳಿಯುತ್ತದೆ.  ದೆಹಲಿ ಪೊಲೀಸರು ಟ್ವೀಟ್​ ಮಾಡಿರುವ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕಾರು ಮತ್ತು ಬೀದಿದೀಪದ ನಡುವೆ ರಭಸದಿಂದ ಹಾಯ್ದು ಹೋಗುವ ಬೈಕ್ ಸವಾರನೊಬ್ಬ ಅಪಘಾತಕ್ಕೆ ಈಡಾಗುತ್ತಾನೆ.  ಕ್ಷಣ ಮಾತ್ರದಲ್ಲಿ ಎರಡು ಸಲ ಅಪಘಾತಕ್ಕೆ ಒಳಗಾದರೂ ಬದುಕುಳಿಯುತ್ತಾನೆ!

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹೆಲ್ಮೆಟ್ ಧರಿಸುವುದರಿಂದ ಒಮ್ಮೆ, ಎರಡು, ಮೂರು ಮತ್ತು ಅನೇಕ ಬಾರಿ ಜೀವ ಉಳಿಸಿಕೊಳ್ಳಬಹುದಾಗಿದೆ ಎಂಬ ಸಂದೇಶವನ್ನು ಈ ವಿಡಿಯೋ ಸಾರುತ್ತದೆ. 15 ಸೆಕೆಂಡ್‌ಗಳ ಈ ವಿಡಿಯೋದಲ್ಲಿ, ಕಾರಿನಿಂದ ತಪ್ಪಿಸಿಕೊಂಡು ಹೋದ ಬೈಕ್​ ಸವಾರ ಮೊದಲು ಡಿವೈಡರ್​ಗೆ ಅಪ್ಪಳಿಸುತ್ತಾನೆ. ನಂತರ ಎದ್ದೇಳುತ್ತಿದ್ದಂತೆ ಬೀದಿದೀಪ ನೇರ ಅವನ ತಲೆಗೇ ಅಪ್ಪಳಿಸುತ್ತದೆ. ಹೀಗೆ ಕ್ಷಣಾರ್ಧದಲ್ಲಿ ತಲೆಗೆ ಬಲವಾಗಿ ಎರಡು ಹೊಡೆತಗಳು ಬಿದ್ದರೂ ಈತ ಬದುಕುಳಿಯುತ್ತಾನೆ ಎಂದರೆ ಅದು ಅವನು ಧರಿಸಿದ ಫುಲ್​ ಹೆಲ್ಮೆಟ್​ನಿಂದಾಗಿ.

ಈ ವಿಡಿಯೋ ಅನ್ನು 9 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. 33,000ಕ್ಕೂ ಹೆಚ್ಚು ಲೈಕ್ಸ್​ ಮತ್ತು 6,000ಕ್ಕೂ ಹೆಚ್ಚು ರೀಟ್ವೀಟ್​ ಆಗಿದೆ.

ನೆನಪಿರಲಿ ಫುಲ್​ ಹೆಲ್ಮೆಟ್​ ಧರಿಸುವುದು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:45 pm, Fri, 16 September 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ