AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಹೆಲ್ಮೆಟ್​ದೇವೋಭವ! ಈತ ಒಂದಲ್ಲ, ಎರಡು ಸಲ ಬದುಕಿದ ಕ್ಷಣಾರ್ಧದಲ್ಲಿ

Accident : ಫುಲ್ ಹೆಲ್ಮೆಟ್​ ಇಲ್ಲದಿದ್ದರೆ ಖಂಡಿತ ಈತ ಬದುಕುಳಿಯುತ್ತಿರಲಿಲ್ಲ. ದೆಹಲಿ ಪೊಲೀಸರು ಟ್ವೀಟ್ ಮಾಡಿದ ಈ ವಿಡಿಯೋ ಅನ್ನು 9 ಮಿಲಿಯನ್​ಗಿಂತಲೂ ಹೆಚ್ಚು ಜನ ನೋಡಿದ್ದಾರೆ.

Viral Video : ಹೆಲ್ಮೆಟ್​ದೇವೋಭವ! ಈತ ಒಂದಲ್ಲ, ಎರಡು ಸಲ ಬದುಕಿದ ಕ್ಷಣಾರ್ಧದಲ್ಲಿ
ಹೆಲ್ಮೆಟ್​ ಇದ್ದಿದ್ದಕ್ಕೆ ಬಚಾವ್
TV9 Web
| Edited By: |

Updated on:Sep 16, 2022 | 12:50 PM

Share

Viral Video : ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಫುಲ್ ಹೆಲ್ಮೆಟ್​ಗಳನ್ನು ಧರಿಸುವುದರಿಂದ ಶೇ. 64ರಷ್ಟು ತೀವ್ರ ಗಾಯಗಳಿಂದಾಗುವ ಮರಣ ಮತ್ತು ಶೇ. 74 ರಷ್ಟು ಮೆದುಳಿಗೆ ಆಗುವ ಗಾಯಗಳಿಂದ ರಕ್ಷಿಸಿಕೊಳ್ಳಬಹುದಾಗಿದೆ. ಈ ಮಾಹಿತಿಯನ್ನು ಇಲ್ಲಿ ಪ್ರಸ್ತುಪಡಿಸುತ್ತಿರುವುದರ ಹಿನ್ನೆಲೆ, ಇಲ್ಲಿರುವ ವಿಡಿಯೋ ನೋಡಿದ ಮೇಲೆ ತಿಳಿಯುತ್ತದೆ.  ದೆಹಲಿ ಪೊಲೀಸರು ಟ್ವೀಟ್​ ಮಾಡಿರುವ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕಾರು ಮತ್ತು ಬೀದಿದೀಪದ ನಡುವೆ ರಭಸದಿಂದ ಹಾಯ್ದು ಹೋಗುವ ಬೈಕ್ ಸವಾರನೊಬ್ಬ ಅಪಘಾತಕ್ಕೆ ಈಡಾಗುತ್ತಾನೆ.  ಕ್ಷಣ ಮಾತ್ರದಲ್ಲಿ ಎರಡು ಸಲ ಅಪಘಾತಕ್ಕೆ ಒಳಗಾದರೂ ಬದುಕುಳಿಯುತ್ತಾನೆ!

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹೆಲ್ಮೆಟ್ ಧರಿಸುವುದರಿಂದ ಒಮ್ಮೆ, ಎರಡು, ಮೂರು ಮತ್ತು ಅನೇಕ ಬಾರಿ ಜೀವ ಉಳಿಸಿಕೊಳ್ಳಬಹುದಾಗಿದೆ ಎಂಬ ಸಂದೇಶವನ್ನು ಈ ವಿಡಿಯೋ ಸಾರುತ್ತದೆ. 15 ಸೆಕೆಂಡ್‌ಗಳ ಈ ವಿಡಿಯೋದಲ್ಲಿ, ಕಾರಿನಿಂದ ತಪ್ಪಿಸಿಕೊಂಡು ಹೋದ ಬೈಕ್​ ಸವಾರ ಮೊದಲು ಡಿವೈಡರ್​ಗೆ ಅಪ್ಪಳಿಸುತ್ತಾನೆ. ನಂತರ ಎದ್ದೇಳುತ್ತಿದ್ದಂತೆ ಬೀದಿದೀಪ ನೇರ ಅವನ ತಲೆಗೇ ಅಪ್ಪಳಿಸುತ್ತದೆ. ಹೀಗೆ ಕ್ಷಣಾರ್ಧದಲ್ಲಿ ತಲೆಗೆ ಬಲವಾಗಿ ಎರಡು ಹೊಡೆತಗಳು ಬಿದ್ದರೂ ಈತ ಬದುಕುಳಿಯುತ್ತಾನೆ ಎಂದರೆ ಅದು ಅವನು ಧರಿಸಿದ ಫುಲ್​ ಹೆಲ್ಮೆಟ್​ನಿಂದಾಗಿ.

ಈ ವಿಡಿಯೋ ಅನ್ನು 9 ಮಿಲಿಯನ್​ಗಿಂತಲೂ ಹೆಚ್ಚು ಜನರು ನೋಡಿದ್ದಾರೆ. 33,000ಕ್ಕೂ ಹೆಚ್ಚು ಲೈಕ್ಸ್​ ಮತ್ತು 6,000ಕ್ಕೂ ಹೆಚ್ಚು ರೀಟ್ವೀಟ್​ ಆಗಿದೆ.

ನೆನಪಿರಲಿ ಫುಲ್​ ಹೆಲ್ಮೆಟ್​ ಧರಿಸುವುದು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:45 pm, Fri, 16 September 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ