AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ

Madhyapradesh : ಸಮೋಸಾ ಅಂಗಡಿಯವ ಬಟ್ಟಲು ನೀಡಲಿಲ್ಲವೆಂದು ಗ್ರಾಹಕರೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ್ದಾರೆ. ನೆಟ್ಟಿಗರು ಉರುಳಾಡಿ ನಗುತ್ತಿದ್ದಾರೆ.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ
ಪ್ರಾತಿನಿಧಿಕ ಚಿತ್ರ
TV9 Web
| Updated By: ಶ್ರೀದೇವಿ ಕಳಸದ|

Updated on:Sep 07, 2022 | 11:46 AM

Share

Viral : ಮಧ್ಯಪ್ರದೇಶದ ಸಮೋಸಾ ಅಂಗಡಿಯೊಂದರಲ್ಲಿ, ಸಮೋಸಕ್ಕೆ ಬಟ್ಟಲು ನೀಡುತ್ತಿಲ್ಲ ಎಂಬ ತಕರಾರು ಎತ್ತಿ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ. ಆಗಸ್ಟ್ 30 ರಂದು ವಂಶ್ ಬಹದ್ದೂರ್ ಎಂಬ ವ್ಯಕ್ತಿಯು ‘ರಾಕೇಶ್ ಸಮೋಸಾ’ ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯವ ಬಟ್ಟಲು ನೀಡುವುದನ್ನು ನಿರಾಕರಿಸಿದ್ದರಿಂದ ಹತಾಶೆಗೊಂಡ ಬಹದ್ದೂರ್ ಅಂಗಡಿಯವರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇಂಡಿಯಾ ಟುಡೆ ವರದಿಯ ಪ್ರಕಾರ, ‘ಛತ್ತರ್​ಪುರ ಬಸ್​ ನಿಲ್ದಾಣದಲ್ಲಿ ರಾಕೇಶ್ ಸಮೋಸಾ ಎಂಬ ಅಂಗಡಿಯಿದೆ. ಇಲ್ಲಿ ಸಮೋಸಾ ಕೊಡುವಾಗ ಅಂಗಡಿಯವರು ಬಟ್ಟಲು ಕೊಟ್ಟಿಲ್ಲ. ದಯವಿಟ್ಟು ಈ ಸಮಸ್ಯೆಯನ್ನು ಬೇಗ ಪರಿಹರಿಸಿ’ ಎನ್ನುವುದು ದೂರಿನ ಸಾರಾಂಶ.

ಸಹಾಯವಾಣಿಯು ಈ ದೂರನ್ನು ಸ್ವೀಕರಿಸಿ, ಸೆಪ್ಟೆಂಬರ್ 5ರಂದು, ‘ನೀವು ಮುಖ್ಯಮಂತ್ರಿ ಸಹಾಯವಾಣಿ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಿದ ಈ ದೂರನ್ನು ವಿಲೇವಾರಿ ಮಾಡಲಾಗಿದೆ’ ಎಂದು ತಿಳಿಸಿದೆ.

ಈ ದೂರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ರಂಜನೀಯವಾಗಿ ಕಾಣುವುದರಲ್ಲಿ ಅಚ್ಚರಿಯೇ ಇಲ್ಲ. ಅನೇಕರು ಈ ಸುತ್ತ ಹಾಸ್ಯರೂಪದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾರ್ಯಾರಿಗೆ ಎಂತೆಂಥ ಸಮಸ್ಯೆಗಳು ಉದ್ಭವಿಸುತ್ತವೆಯೋ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 11:42 am, Wed, 7 September 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!