AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ

Madhyapradesh : ಸಮೋಸಾ ಅಂಗಡಿಯವ ಬಟ್ಟಲು ನೀಡಲಿಲ್ಲವೆಂದು ಗ್ರಾಹಕರೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ್ದಾರೆ. ನೆಟ್ಟಿಗರು ಉರುಳಾಡಿ ನಗುತ್ತಿದ್ದಾರೆ.

Trending : ಸಮೋಸಾ ತಿನ್ನಲು ಬಟ್ಟಲು ಕೊಟ್ಟಿಲ್ಲವೆಂದು ಸಿಎಂ ಸಹಾಯವಾಣಿಗೆ ಕರೆ ಮಾಡಿದ ಗ್ರಾಹಕ
ಪ್ರಾತಿನಿಧಿಕ ಚಿತ್ರ
TV9 Web
| Edited By: ಶ್ರೀದೇವಿ ಕಳಸದ|

Updated on:Sep 07, 2022 | 11:46 AM

Share

Viral : ಮಧ್ಯಪ್ರದೇಶದ ಸಮೋಸಾ ಅಂಗಡಿಯೊಂದರಲ್ಲಿ, ಸಮೋಸಕ್ಕೆ ಬಟ್ಟಲು ನೀಡುತ್ತಿಲ್ಲ ಎಂಬ ತಕರಾರು ಎತ್ತಿ ವ್ಯಕ್ತಿಯೊಬ್ಬರು ಮಧ್ಯಪ್ರದೇಶದ ಸಿಎಂ ಸಹಾಯವಾಣಿಗೆ ದೂರು ಸಲ್ಲಿಸಿದ ಅಪರೂಪದ ಘಟನೆ ನಡೆದಿದೆ. ಆಗಸ್ಟ್ 30 ರಂದು ವಂಶ್ ಬಹದ್ದೂರ್ ಎಂಬ ವ್ಯಕ್ತಿಯು ‘ರಾಕೇಶ್ ಸಮೋಸಾ’ ಅಂಗಡಿಗೆ ಹೋದಾಗ ಈ ಘಟನೆ ನಡೆದಿದೆ. ಅಂಗಡಿಯವ ಬಟ್ಟಲು ನೀಡುವುದನ್ನು ನಿರಾಕರಿಸಿದ್ದರಿಂದ ಹತಾಶೆಗೊಂಡ ಬಹದ್ದೂರ್ ಅಂಗಡಿಯವರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇಂಡಿಯಾ ಟುಡೆ ವರದಿಯ ಪ್ರಕಾರ, ‘ಛತ್ತರ್​ಪುರ ಬಸ್​ ನಿಲ್ದಾಣದಲ್ಲಿ ರಾಕೇಶ್ ಸಮೋಸಾ ಎಂಬ ಅಂಗಡಿಯಿದೆ. ಇಲ್ಲಿ ಸಮೋಸಾ ಕೊಡುವಾಗ ಅಂಗಡಿಯವರು ಬಟ್ಟಲು ಕೊಟ್ಟಿಲ್ಲ. ದಯವಿಟ್ಟು ಈ ಸಮಸ್ಯೆಯನ್ನು ಬೇಗ ಪರಿಹರಿಸಿ’ ಎನ್ನುವುದು ದೂರಿನ ಸಾರಾಂಶ.

ಸಹಾಯವಾಣಿಯು ಈ ದೂರನ್ನು ಸ್ವೀಕರಿಸಿ, ಸೆಪ್ಟೆಂಬರ್ 5ರಂದು, ‘ನೀವು ಮುಖ್ಯಮಂತ್ರಿ ಸಹಾಯವಾಣಿ ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಸಲ್ಲಿಸಿದ ಈ ದೂರನ್ನು ವಿಲೇವಾರಿ ಮಾಡಲಾಗಿದೆ’ ಎಂದು ತಿಳಿಸಿದೆ.

ಈ ದೂರು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ರಂಜನೀಯವಾಗಿ ಕಾಣುವುದರಲ್ಲಿ ಅಚ್ಚರಿಯೇ ಇಲ್ಲ. ಅನೇಕರು ಈ ಸುತ್ತ ಹಾಸ್ಯರೂಪದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಯಾರ್ಯಾರಿಗೆ ಎಂತೆಂಥ ಸಮಸ್ಯೆಗಳು ಉದ್ಭವಿಸುತ್ತವೆಯೋ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 11:42 am, Wed, 7 September 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು