AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಫಸ್ಟ್​ನೈಟ್​ ದಿನ ಬೆಡ್​ರೂಮ್​ನಲ್ಲಿ ನವ ದಂಪತಿಯೊಂದಿಗೆ ವಧುವಿನ ತಾಯಿಯೂ ಇರಬೇಕು, ವಿಚಿತ್ರವಾದರೂ ಸತ್ಯ

ಮದುವೆಯ ನಂತರದ ಮೊದಲ ರಾತ್ರಿಯಲ್ಲಿ ವಧುವಿನ ತಾಯಿ ನವ ದಂಪತಿಯೊಂದಿಗೆ ಇರುವ ಸಂಪ್ರದಾಯವೊಂದು ಇದೆ. ಇಂತಹ ವಿಚಿತ್ರ ವಿವಾಹ ಸಂಪ್ರದಾಯ ಇರುವುದು ಆಫ್ರಿಕಾದಲ್ಲಿ.

ಇಲ್ಲಿ ಫಸ್ಟ್​ನೈಟ್​ ದಿನ ಬೆಡ್​ರೂಮ್​ನಲ್ಲಿ ನವ ದಂಪತಿಯೊಂದಿಗೆ ವಧುವಿನ ತಾಯಿಯೂ ಇರಬೇಕು, ವಿಚಿತ್ರವಾದರೂ ಸತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 14, 2022 | 7:07 PM

Share

ಪ್ರಪಂಚದ ಅನೇಕ ದೇಶಗಳಲ್ಲಿ ಅನೇಕ ರೀತಿಯ ಮದುವೆ ಸಂಪ್ರದಾಯಗಳು ಚಾಲ್ತಿಯಲ್ಲಿದೆ. ಕೆಲವೊಂದು ಸಂಪ್ರದಾಯಗಳು ವಿಭಿನ್ನವಾಗಿದ್ದರೆ ಕೆಲವೊಂದು ಅಸಂಬದ್ಧತೆಯಿಂದ ಕೂಡಿರುತ್ತದೆ. ಆಫ್ರಿಕಾದ ಕೆಲವು ಪ್ರದೇಶಗಳಲ್ಲಿ ಇಂತಹ ಅಸಂಬದ್ಧತೆಯ ವಿವಾಹ ಆಚರಣೆಯನ್ನು ಅನುಸರಿಸಲಾಗುತ್ತದೆ. ಈ ಆಚರಣೆಯ ಪ್ರಕಾರ, ಮದುವೆಯ ನಂತರದ ಮೊದಲ ರಾತ್ರಿಯಲ್ಲಿ ವಧುವಿನ ತಾಯಿ ನವ ದಂಪತಿಯೊಂದಿಗೆ ಇರುತ್ತಾರೆ. ವಧುವಿನ ತಾಯಿ ಇಲ್ಲದಿದ್ದರೆ ಅವರ ಕುಟುಂಬದ ವಯಸ್ಸಾದ ಮಹಿಳೆ ಅವರೊಂದಿಗೆ ಇರಲೇಬೇಕು. ಇದು ಅಚ್ಚರಿಯಾದರೂ ಸತ್ಯ.

ನವ ದಂಪತಿಯೊಂದಿಗೆ ಮದುವೆಯ ಆಚರಣೆಯು ಯಾವ ವಿಶೇಷ ಉದ್ದೇಶವನ್ನು ಪೂರೈಸುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ವರದಿಯ ಪ್ರಕಾರ, ವಧುವಿನ ತಾಯಿ ಅಥವಾ ವಯಸ್ಸಾದ ಮಹಿಳೆ ಹೊಸದಾಗಿ ಮದುವೆಯಾದ ದಂಪತಿಗಳಿಗೆ ಅವರು ತಮ್ಮ ಜೀವನವನ್ನು ಹೇಗೆ ಸಂತೋಷದಿಂದ ಕಳೆಯಲಿದ್ದಾರೆ ಎಂಬುದನ್ನು ವಿವರಿಸುತ್ತಾರೆ. ಅಲ್ಲದೆ ಮೊದಲ ರಾತ್ರಿಯನ್ನು ಕಳೆಯುವ ವಿಧಾನವನ್ನು ಕೂಡ ವಧುವಿಗೆ ವಿವರಿಸಲಾಗುತ್ತದೆ. ಮೊದಲ ರಾತ್ರಿ ಕಳೆದ ನಂತರ ವಧುವಿನ ತಾಯಿ ಅಥವಾ ಹಿರಿಯ ಮಹಿಳೆ ದಂಪತಿ ಸಂತೋಷದ ವೈವಾಹಿಕ ಜೀವನವನ್ನು ಪ್ರಾರಂಭಿಸಿದ್ದಾರೆ ಎಂದು ಖಚಿತಪಡಿಸುತ್ತಾರೆ.

ಇನ್ನು, ಇಂಡೋನೇಷ್ಯಾದಲ್ಲೊಂದು ವಿಚಿತ್ರ ಸಂಪ್ರದಾಯವಿದೆ. ನವ ದಂಪತಿಗಳು ವಾಶ್‌ರೂಮ್‌ಗೆ ಹೋಗದೆ ಮೂರು ದಿನಗಳವರೆಗೆ ಇರಬೇಕು ಎನ್ನುವುದು ಈ ಸಂಪ್ರದಾಯ ಹೇಳುತ್ತದೆ. ವರದಿಯ ಪ್ರಕಾರ, ವಿವಾಹಿತ ದಂಪತಿಗಳು ಸಂತೋಷ ಮತ್ತು ದೀರ್ಘಾವಧಿಯ ದಾಂಪತ್ಯವನ್ನು ಆನಂದಿಸಲು ಈ ಆಚರಣೆಯನ್ನು ನಡೆಸಲಾಗುತ್ತದೆ. ದಂಪತಿಗಳು ಪರೀಕ್ಷೆಯಲ್ಲಿ ವಿಫಲರಾದರೆ ದಂಪತಿಗಳು ಬೇರೆಬೇರೆಯಾಗುತ್ತಾರೆ.

ಜನರ ಗುಂಪು ದಂಪತಿಯನ್ನು ಮೇಲ್ವಿಚಾರಣೆ ಮಾಡುತ್ತದೆ, ದಂಪತಿಗೆ ವಾಶ್ ರೂಂ ಬಳಸುವ ಬಯಕೆ ಬರದಂತೆ ಅವರು ಸ್ವಲ್ಪ ಪ್ರಮಾಣದ ಆಹಾರ ಮತ್ತು ನೀರನ್ನು ನೀಡುತ್ತಾರೆ. ಅಷ್ಟಕ್ಕೂ ಈ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವವರು ಟಿಡಾಂಗ್ ಬುಡಕಟ್ಟು ಜನಾಂಗದವರು. ಈ ಜನಾಂಗವು ಇಂಡೋನೇಷ್ಯಾ ಮತ್ತು ಮಲೇಷ್ಯಾ ನಡುವಿನ ಗಡಿಯ ಸಮೀಪವಿರುವ ಬೋರ್ನಿಯೊದ ಈಶಾನ್ಯ ಪ್ರದೇಶಕ್ಕೆ ಸೇರಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್