AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಫಸ್ಟ್​ನೈಟ್​ ದಿನ ಬೆಡ್​ರೂಮ್​ನಲ್ಲಿ ನವ ದಂಪತಿಯೊಂದಿಗೆ ವಧುವಿನ ತಾಯಿಯೂ ಇರಬೇಕು, ವಿಚಿತ್ರವಾದರೂ ಸತ್ಯ

ಮದುವೆಯ ನಂತರದ ಮೊದಲ ರಾತ್ರಿಯಲ್ಲಿ ವಧುವಿನ ತಾಯಿ ನವ ದಂಪತಿಯೊಂದಿಗೆ ಇರುವ ಸಂಪ್ರದಾಯವೊಂದು ಇದೆ. ಇಂತಹ ವಿಚಿತ್ರ ವಿವಾಹ ಸಂಪ್ರದಾಯ ಇರುವುದು ಆಫ್ರಿಕಾದಲ್ಲಿ.

ಇಲ್ಲಿ ಫಸ್ಟ್​ನೈಟ್​ ದಿನ ಬೆಡ್​ರೂಮ್​ನಲ್ಲಿ ನವ ದಂಪತಿಯೊಂದಿಗೆ ವಧುವಿನ ತಾಯಿಯೂ ಇರಬೇಕು, ವಿಚಿತ್ರವಾದರೂ ಸತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Sep 14, 2022 | 7:07 PM

Share

ಪ್ರಪಂಚದ ಅನೇಕ ದೇಶಗಳಲ್ಲಿ ಅನೇಕ ರೀತಿಯ ಮದುವೆ ಸಂಪ್ರದಾಯಗಳು ಚಾಲ್ತಿಯಲ್ಲಿದೆ. ಕೆಲವೊಂದು ಸಂಪ್ರದಾಯಗಳು ವಿಭಿನ್ನವಾಗಿದ್ದರೆ ಕೆಲವೊಂದು ಅಸಂಬದ್ಧತೆಯಿಂದ ಕೂಡಿರುತ್ತದೆ. ಆಫ್ರಿಕಾದ ಕೆಲವು ಪ್ರದೇಶಗಳಲ್ಲಿ ಇಂತಹ ಅಸಂಬದ್ಧತೆಯ ವಿವಾಹ ಆಚರಣೆಯನ್ನು ಅನುಸರಿಸಲಾಗುತ್ತದೆ. ಈ ಆಚರಣೆಯ ಪ್ರಕಾರ, ಮದುವೆಯ ನಂತರದ ಮೊದಲ ರಾತ್ರಿಯಲ್ಲಿ ವಧುವಿನ ತಾಯಿ ನವ ದಂಪತಿಯೊಂದಿಗೆ ಇರುತ್ತಾರೆ. ವಧುವಿನ ತಾಯಿ ಇಲ್ಲದಿದ್ದರೆ ಅವರ ಕುಟುಂಬದ ವಯಸ್ಸಾದ ಮಹಿಳೆ ಅವರೊಂದಿಗೆ ಇರಲೇಬೇಕು. ಇದು ಅಚ್ಚರಿಯಾದರೂ ಸತ್ಯ.

ನವ ದಂಪತಿಯೊಂದಿಗೆ ಮದುವೆಯ ಆಚರಣೆಯು ಯಾವ ವಿಶೇಷ ಉದ್ದೇಶವನ್ನು ಪೂರೈಸುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ವರದಿಯ ಪ್ರಕಾರ, ವಧುವಿನ ತಾಯಿ ಅಥವಾ ವಯಸ್ಸಾದ ಮಹಿಳೆ ಹೊಸದಾಗಿ ಮದುವೆಯಾದ ದಂಪತಿಗಳಿಗೆ ಅವರು ತಮ್ಮ ಜೀವನವನ್ನು ಹೇಗೆ ಸಂತೋಷದಿಂದ ಕಳೆಯಲಿದ್ದಾರೆ ಎಂಬುದನ್ನು ವಿವರಿಸುತ್ತಾರೆ. ಅಲ್ಲದೆ ಮೊದಲ ರಾತ್ರಿಯನ್ನು ಕಳೆಯುವ ವಿಧಾನವನ್ನು ಕೂಡ ವಧುವಿಗೆ ವಿವರಿಸಲಾಗುತ್ತದೆ. ಮೊದಲ ರಾತ್ರಿ ಕಳೆದ ನಂತರ ವಧುವಿನ ತಾಯಿ ಅಥವಾ ಹಿರಿಯ ಮಹಿಳೆ ದಂಪತಿ ಸಂತೋಷದ ವೈವಾಹಿಕ ಜೀವನವನ್ನು ಪ್ರಾರಂಭಿಸಿದ್ದಾರೆ ಎಂದು ಖಚಿತಪಡಿಸುತ್ತಾರೆ.

ಇನ್ನು, ಇಂಡೋನೇಷ್ಯಾದಲ್ಲೊಂದು ವಿಚಿತ್ರ ಸಂಪ್ರದಾಯವಿದೆ. ನವ ದಂಪತಿಗಳು ವಾಶ್‌ರೂಮ್‌ಗೆ ಹೋಗದೆ ಮೂರು ದಿನಗಳವರೆಗೆ ಇರಬೇಕು ಎನ್ನುವುದು ಈ ಸಂಪ್ರದಾಯ ಹೇಳುತ್ತದೆ. ವರದಿಯ ಪ್ರಕಾರ, ವಿವಾಹಿತ ದಂಪತಿಗಳು ಸಂತೋಷ ಮತ್ತು ದೀರ್ಘಾವಧಿಯ ದಾಂಪತ್ಯವನ್ನು ಆನಂದಿಸಲು ಈ ಆಚರಣೆಯನ್ನು ನಡೆಸಲಾಗುತ್ತದೆ. ದಂಪತಿಗಳು ಪರೀಕ್ಷೆಯಲ್ಲಿ ವಿಫಲರಾದರೆ ದಂಪತಿಗಳು ಬೇರೆಬೇರೆಯಾಗುತ್ತಾರೆ.

ಜನರ ಗುಂಪು ದಂಪತಿಯನ್ನು ಮೇಲ್ವಿಚಾರಣೆ ಮಾಡುತ್ತದೆ, ದಂಪತಿಗೆ ವಾಶ್ ರೂಂ ಬಳಸುವ ಬಯಕೆ ಬರದಂತೆ ಅವರು ಸ್ವಲ್ಪ ಪ್ರಮಾಣದ ಆಹಾರ ಮತ್ತು ನೀರನ್ನು ನೀಡುತ್ತಾರೆ. ಅಷ್ಟಕ್ಕೂ ಈ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವವರು ಟಿಡಾಂಗ್ ಬುಡಕಟ್ಟು ಜನಾಂಗದವರು. ಈ ಜನಾಂಗವು ಇಂಡೋನೇಷ್ಯಾ ಮತ್ತು ಮಲೇಷ್ಯಾ ನಡುವಿನ ಗಡಿಯ ಸಮೀಪವಿರುವ ಬೋರ್ನಿಯೊದ ಈಶಾನ್ಯ ಪ್ರದೇಶಕ್ಕೆ ಸೇರಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ