AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾದ ಬಿಜೆಪಿ ಕಾರ್ಪೊರೇಟರ್ ಪುತ್ರ

ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದೆ. ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹವನ್ನು ಏರ್ಪಡಿಸಿದ್ದರು.

ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾದ ಬಿಜೆಪಿ ಕಾರ್ಪೊರೇಟರ್ ಪುತ್ರ
ಮದುವೆ Image Credit source: www.court marriages.com
ನಯನಾ ರಾಜೀವ್
|

Updated on: Oct 20, 2024 | 10:00 AM

Share

ಉತ್ತರ ಪ್ರದೇಶದ ಬಿಜೆಪಿ ಕಾರ್ಪೊರೇಟರ್ ಪುತ್ರ ಆನ್​ಲೈನ್​ನಲ್ಲಿ ಪಾಕಿಸ್ತಾನದ ಯುವತಿಯನ್ನು ಮದುವೆಯಾಗಿದ್ದಾರೆ. ಉತ್ತರ ಪ್ರದೇಶದ ಜೌನ್​ಪುರ ಜಿಲ್ಲೆಯಲ್ಲಿ ವಿವಾಹ ನಡೆದಿದೆ. ಬಿಜೆಪಿ ಕಾರ್ಪೊರೇಟರ್ ತಹಸೀನ್ ಶಾಹಿದ್ ಅವರು ತಮ್ಮ ಹಿರಿಯ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಲಾಹೋರ್ ನಿವಾಸಿ ಆಂಡ್ಲೀಪ್ ಜಹ್ರಾ ಅವರ ವಿವಾಹವನ್ನು ಏರ್ಪಡಿಸಿದ್ದರು.

ಎರಡು ನೆರೆಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯಿಂದಾಗಿ ವೀಸಾಗೆ ಅರ್ಜಿ ಸಲ್ಲಿಸಿದರೂ ಪಡೆಯಲು ಸಾಧ್ಯವಾಗಿಲ್ಲ. ವಧುವಿನ ತಾಯಿ ರಾಣಾ ಯಾಸ್ಮಿನ್ ಜೈದಿ ಅವರು ಅನಾರೋಗ್ಯಕ್ಕೆ ಒಳಗಾಗಿ ಐಸಿಯುಗೆ ದಾಖಲಿಸಲಾಗಿತ್ತು, ಪರಿಸ್ಥಿತಿ ತೀರಾ ಹದಗೆಟ್ಟಿತ್ತು.

ಈ ಹಿನ್ನೆಲೆಯಲ್ಲಿ ಮದುವೆ ಸಮಾರಂಭವನ್ನು ಆನ್‌ಲೈನ್‌ನಲ್ಲಿ ನಡೆಸಲು ಶಾಹಿದ್ ನಿರ್ಧರಿಸಿದ್ದರು. ವಧುವಿನ ಕುಟುಂಬದವರು ಲಾಹೋರ್‌ನಿಂದ ಸಮಾರಂಭದಲ್ಲಿ ಭಾಗವಹಿಸಿದ್ದರು. ಶಿಯಾ ಧಾರ್ಮಿಕ ಮುಖಂಡ ಮೌಲಾನಾ ಮಹ್ಫೂಜುಲ್ ಹಸನ್ ಖಾನ್ ಅವರು ವಧು, ವರನ ಒಪ್ಪಿಗೆ ಪಡೆದು ನಿಕಾ ಮಾಡಿಸಿದರು.

ಮತ್ತಷ್ಟು ಓದಿ:Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ಹೈದರ್ ತನ್ನ ಹೆಂಡತಿಗೆ ಯಾವುದೇ ತೊಂದರೆಯಿಲ್ಲದೆ ಭಾರತೀಯ ವೀಸಾ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಿಜೆಪಿ ಎಂಎಲ್‌ಸಿ ಬ್ರಿಜೇಶ್ ಸಿಂಗ್ ಪ್ರಿಶು ಮತ್ತು ಇತರ ಅತಿಥಿಗಳು ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಧು, ವರನ ಕುಟುಂಬವನ್ನು ಅಭಿನಂದಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ