AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ.

Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Jul 26, 2024 | 6:07 PM

Share

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಇಂಡೋನೇಷ್ಯಾದ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ ಎಲ್ಲೆಡೆ  ಭಾರೀ ಸುದ್ದು ಮಾಡುತ್ತಿದೆ.

ಫೋಟೋ ಇಲ್ಲಿದೆ ನೋಡಿ:

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು  ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ  ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸುದ್ದು ಮಾಡುತ್ತಿದೆ.

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

@gofishingindonesia ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಶಿಷ್ಟ ಮೀನಿನ ಫೋಟೋ ಹಂಚಿಕೊಳ್ಳಲಾಗಿದೆ. ಫೋಟೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಸಾಕಷ್ಟು ಜನರು “ಇದು ನಿಜವಲ್ಲ, ಎಡಿಟೆಡ್​​ ಫೋಟೋ” ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ