AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಒಂದು ಕ್ಷಣ ಈ ಫೋಟೋ ನೋಡಿದಾಗ ಇದು ನಿಜಾನಾ ಅಥವಾ ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದಂತೂ ಖಂಡಿತಾ. ಫೋಟೋ ಇಲ್ಲಿದೆ ನೋಡಿ.

Viral Photo: ಹಂದಿಯ ಮುಖವನ್ನು ಹೋಲುವ ಮೀನು ಪತ್ತೆ; ಫೋಟೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: Jul 26, 2024 | 6:07 PM

Share

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಇಂಡೋನೇಷ್ಯಾದ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ ಎಲ್ಲೆಡೆ  ಭಾರೀ ಸುದ್ದು ಮಾಡುತ್ತಿದೆ.

ಫೋಟೋ ಇಲ್ಲಿದೆ ನೋಡಿ:

ಹಂದಿಯ ಮುಖವನ್ನು ಹೋಲುವ ಮೀನಿನ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದು ಹಂದಿಯ ಮುಖ, ಮೀನಿನ ದೇಹವನ್ನು ಹೊಂದಿದೆ. ಇದನ್ನು ನೋಡಿದರೆ ಒಂದು ಕ್ಷಣ ನೀವು  ಶಾಕ್ ಆಗುವುದಂತೂ ಖಂಡಿತಾ. ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂದು ಅನುಮಾನ ಹುಟ್ಟುವುದು ಖಚಿತ.

ಇಂಡೋನೇಷ್ಯಾದಲ್ಲಿ ಹಂದಿಯ ಮುಖವನ್ನು ಹೋಲುವ ಮೀನು ಪತ್ತೆಯಾಗಿದ್ದು, ಈ ಮೀನಿನ ಫೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋ  ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸುದ್ದು ಮಾಡುತ್ತಿದೆ.

ಇದನ್ನೂ ಓದಿ: Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

@gofishingindonesia ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ವಿಶಿಷ್ಟ ಮೀನಿನ ಫೋಟೋ ಹಂಚಿಕೊಳ್ಳಲಾಗಿದೆ. ಫೋಟೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಫೋಟೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. ಸಾಕಷ್ಟು ಜನರು “ಇದು ನಿಜವಲ್ಲ, ಎಡಿಟೆಡ್​​ ಫೋಟೋ” ಎಂದು ಕಾಮೆಂಟ್​ ಮಾಡಿದ್ದಾರೆ. ಆದರೆ ಇದು ನಿಜಾನಾ? ಎಡಿಟೆಡ್​ ಫೋಟೋನಾ? ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ