AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!

Akshay kumar- Twinkle khanna: ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!
TV9 Web
| Edited By: |

Updated on:Jun 18, 2021 | 9:51 AM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ 2001ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಲವ್​ ಕಮ್​ ಅರೆಂಜ್ಡ್​ ಮ್ಯಾರೇಜ್​ ಆದ ಇವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆಯ ಮೇರೆಗೆ ಮದುವೆಯಾದರು. ಈ ಜೋಡಿಯ ಇಂಟರೆಸ್ಟಿಂಗ್​ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಅದೇನು ಅಂತಿದೀರಾ? ಇಲ್ಲಿದೆ ಮಾಹಿತಿ.

2001 ಜನವರಿ 17ನೇ ತಾರೀಕಿನಂದು ಮುಂಬೈನಲ್ಲಿ ಈ ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಇದೀಗ ಎರಡು ದಶಕದ ಬಳಿಕ ಇವರ ವಿವಾಹದ ಫೋಟೋ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾರಿಗೆ 2002 ಸಪ್ಟೆಂಬರ್​ ತಿಂಗಳಿನಲ್ಲಿ ಮಗ ಆರವ್​ ಹುಟ್ಟಿದನು. 2012 ಸಪ್ಟೆಂಬರ್​ ತಿಂಗಳಿನಲ್ಲಿ ಮಗಳು ನಿತಾರಾಳ ಜನನವಾಯಿತು.  ಅವರು ವಿವಾಹವಾಗಿ ಈ ವರ್ಷಕ್ಕೆ 20 ವರ್ಷಗಳು ಸಂದಿವೆ.

ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಮದುವೆಯಾಗಿ 20 ವರ್ಷಗಳು ಕಳೆದಿವೆ. ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ. ಈ ಜೋಡಿಯ ಫ್ಯಾನ್ಸ್​ ಕೂಡಾ ಇವರ ಫೋಟೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Published On - 9:43 am, Fri, 18 June 21

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ