AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!

Akshay kumar- Twinkle khanna: ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!
TV9 Web
| Edited By: |

Updated on:Jun 18, 2021 | 9:51 AM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ 2001ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಲವ್​ ಕಮ್​ ಅರೆಂಜ್ಡ್​ ಮ್ಯಾರೇಜ್​ ಆದ ಇವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆಯ ಮೇರೆಗೆ ಮದುವೆಯಾದರು. ಈ ಜೋಡಿಯ ಇಂಟರೆಸ್ಟಿಂಗ್​ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಅದೇನು ಅಂತಿದೀರಾ? ಇಲ್ಲಿದೆ ಮಾಹಿತಿ.

2001 ಜನವರಿ 17ನೇ ತಾರೀಕಿನಂದು ಮುಂಬೈನಲ್ಲಿ ಈ ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಇದೀಗ ಎರಡು ದಶಕದ ಬಳಿಕ ಇವರ ವಿವಾಹದ ಫೋಟೋ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾರಿಗೆ 2002 ಸಪ್ಟೆಂಬರ್​ ತಿಂಗಳಿನಲ್ಲಿ ಮಗ ಆರವ್​ ಹುಟ್ಟಿದನು. 2012 ಸಪ್ಟೆಂಬರ್​ ತಿಂಗಳಿನಲ್ಲಿ ಮಗಳು ನಿತಾರಾಳ ಜನನವಾಯಿತು.  ಅವರು ವಿವಾಹವಾಗಿ ಈ ವರ್ಷಕ್ಕೆ 20 ವರ್ಷಗಳು ಸಂದಿವೆ.

ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಮದುವೆಯಾಗಿ 20 ವರ್ಷಗಳು ಕಳೆದಿವೆ. ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ. ಈ ಜೋಡಿಯ ಫ್ಯಾನ್ಸ್​ ಕೂಡಾ ಇವರ ಫೋಟೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Published On - 9:43 am, Fri, 18 June 21

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!