AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!

Akshay kumar- Twinkle khanna: ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ.

Viral Photo: ಅಕ್ಷಯ್​ ಕುಮಾರ್​ -ಟ್ವಿಂಕಲ್​ ಖನ್ನಾ ಇಂಟರೆಸ್ಟಿಂಗ್​ ಫೋಟೋ ವೈರಲ್​!
Follow us
TV9 Web
| Updated By: shruti hegde

Updated on:Jun 18, 2021 | 9:51 AM

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ 2001ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.  ಲವ್​ ಕಮ್​ ಅರೆಂಜ್ಡ್​ ಮ್ಯಾರೇಜ್​ ಆದ ಇವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿ ಮನೆಯವರ ಒಪ್ಪಿಗೆಯ ಮೇರೆಗೆ ಮದುವೆಯಾದರು. ಈ ಜೋಡಿಯ ಇಂಟರೆಸ್ಟಿಂಗ್​ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. ಅದೇನು ಅಂತಿದೀರಾ? ಇಲ್ಲಿದೆ ಮಾಹಿತಿ.

2001 ಜನವರಿ 17ನೇ ತಾರೀಕಿನಂದು ಮುಂಬೈನಲ್ಲಿ ಈ ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಇದೀಗ ಎರಡು ದಶಕದ ಬಳಿಕ ಇವರ ವಿವಾಹದ ಫೋಟೋ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾರಿಗೆ 2002 ಸಪ್ಟೆಂಬರ್​ ತಿಂಗಳಿನಲ್ಲಿ ಮಗ ಆರವ್​ ಹುಟ್ಟಿದನು. 2012 ಸಪ್ಟೆಂಬರ್​ ತಿಂಗಳಿನಲ್ಲಿ ಮಗಳು ನಿತಾರಾಳ ಜನನವಾಯಿತು.  ಅವರು ವಿವಾಹವಾಗಿ ಈ ವರ್ಷಕ್ಕೆ 20 ವರ್ಷಗಳು ಸಂದಿವೆ.

ನಟ ಅಕ್ಷಯ್​ ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಮದುವೆಯಾಗಿ 20 ವರ್ಷಗಳು ಕಳೆದಿವೆ. ಅಕ್ಷಯ್​ಕುಮಾರ್​ ಮತ್ತು ಟ್ವಿಂಕಲ್​ ಖನ್ನಾ ಜೋಡಿ ಮದುವೆಯಲ್ಲಿ ನಡೆದ ಶಾಸ್ತ್ರಗಳ ಫೋಟೋಗಳ ಜತೆಗೆ ಮದುವೆಯಲ್ಲಿ ನಡೆದ ಶಾಸ್ತ್ರಗಳ ಕೆಲವು ಫೋಟೋಗಳೂ ವೈರಲ್​ ಆಗಿವೆ. ಈ ಜೋಡಿಯ ಫ್ಯಾನ್ಸ್​ ಕೂಡಾ ಇವರ ಫೋಟೋಗಳನ್ನು ಪೋಸ್ಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ಸಮಯದಲ್ಲಿ 1 ಕೋಟಿ ದೇಣಿಗೆ ನೀಡಿದ್ದಾರೆ ನಟ ಅಕ್ಷಯ್ ಕುಮಾರ್

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Published On - 9:43 am, Fri, 18 June 21

ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ