AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ

ಬಾಲಕ, ದೇಸಿ ಬಟ್ಟೆ ತೊಳೆಯುವ ಯಂತ್ರ ರಚಿಸಲು ಆತ ತನ್ನ ಸೈಕಲ್ಅನ್ನು ಬಳಸಿದ್ದಾನೆ. ಸೈಕಲ್​ನ ಹಿಂಭಾಗದಲ್ಲಿ ದೊಡ್ಡ ಡ್ರಮ್ ಅಳವಡಿಸಿ ಯಂತ್ರವನ್ನು ಜೋಡಿಸಿದನು. ವಿಡಿಯೋ ಇದೆ ನೀವೂ ನೋಡಿ..

Viral Video: ಬಟ್ಟೆ ತೊಳೆಯಲು ದೇಸಿ ವಾಶಿಂಗ್​ ಮಷೀನ್​ ಕಂಡುಹಿಡಿದ ವಿದ್ಯಾರ್ಥಿ! ವಿಡಿಯೋ ಮಿಸ್​ ಮಾಡ್ಕೊಳ್ಬೇಡಿ
ವಿದ್ಯಾರ್ಥಿ ತಯಾರಿಸಿದ ದೇಸಿ ವಾಶಿಂಗ್ ಮಷೀನ್
Follow us
TV9 Web
| Updated By: shruti hegde

Updated on: Oct 07, 2021 | 10:03 AM

ಭಾರತದಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ. ಅವಕಾಶ ನೀಡಿದರೆ ನಮ್ಮ ದೇಶದ ಸೃಜನಶೀಲ ಮತ್ತು ಪ್ರತಿಭಾವಂತರು ಅದ್ಭುತಗಳನ್ನು ಸೃಷ್ಟಿಸುತ್ತಾರೆ. ಇದೀಗ ಬಾಲಕನ ಪ್ರತಿಭೆಯನ್ನು ಬಿಂಬಿಸುವ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಬಾಲಕನ ಪ್ರತಿಭೆಗೆ ಇದೀಗ ಶ್ಲಾಘನೆ ವ್ಯಕ್ತವಾಗಿದೆ.

ಶಾಲೆಯಲ್ಲಿ ನೀಡಿದ್ದ ಯೋಜನೆಯ ಪ್ರಯುಕ್ತ ವಿದ್ಯಾರ್ಥಿಯು ದೇಸಿ ವಾಶಿಂಗ್ ಮಷೀನ್ ತಯಾರಿಸಿದ್ದಾನೆ. ಈ ದೇಸಿ ಬಟ್ಟೆ ತೊಳೆಯುವ ಯಂತ್ರ ರಚಿಸಲು ಆತ ತನ್ನ ಸೈಕಲ್ಅನ್ನು ಬಳಸಿದ್ದಾನೆ. ಸೈಕಲ್​ನ ಹಿಂಭಾಗದಲ್ಲಿ ದೊಡ್ಡ ಡ್ರಮ್ ಅಳವಡಿಸಿ ಯಂತ್ರವನ್ನು ಜೋಡಿಸಿದನು. ಯಂತ್ರ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಬಾಲಕ ಹೇಳುತ್ತಿದ್ದಾನೆ. ಸುತ್ತಲೂ ಆತನ ಸ್ನೇಹಿತರು ನಿಂತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು.

ದೇಸಿ ವಾಶಿಂಗ್ ಮಷೀನ್ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಅನೇಕರು ಬಾಲಕನ ಪ್ರತಿಭೆಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಅದ್ಭುತ ಕೆಲಸ ಎಂದು ಇನ್ನೋರ್ವರು ಹೇಳಿದ್ದಾರೆ. ಕೆಲವರು ಬಾಲಕನ ತಾಳ್ಮೆ, ಶಕ್ತಿ ಮತ್ತು ಆಲೋಚನೆಯನ್ನು ಹೊಗಳಿದ್ದಾರೆ.

ಇದನ್ನೂ ಓದಿ:

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

Viral Video: ಚಾಕೊಲೇಟ್​-ಸ್ಟ್ರಾಬೆರಿಯಲ್ಲಿ ಮುಳುಗೆದ್ದ ಸಮೋಸ: ಐಸ್​ಕ್ಯಾಂಡಿ ಇಡ್ಲಿಯ ನಂತರ ಸಮೋಸ ವೈರಲ್

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​