AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ.. ಭಯಾನಕ ದೃಶ್ಯವಿದು! ಕೂದಲೆಳೆಯ ಅಂತರದಲ್ಲಿ ಪುಟ್ಟ ಬಾಲಕನ ಜೀವ ಉಳಿದಿದೆ; ವಿಡಿಯೋ ನೋಡಿ

ಪುಟ್ಟ ಬಾಲಕ ಬಸ್​ ಇಳಿದು ಸಾಗುವಾಗ ಟ್ರಕ್​ ಎದುರು ಬಂದು ಬಿಡುತ್ತದೆ. ಕೂದಲೆಳೆಯ ಅಂತರದಲ್ಲಿ ಪುಟ್ಟ ಬಾಲಕನ ಜೀವ ಉಳಿದಿದೆ. ವಿಡಿಯೋ ನೋಡಿ..

Viral Video: ಅಬ್ಬಬ್ಬಾ.. ಭಯಾನಕ ದೃಶ್ಯವಿದು! ಕೂದಲೆಳೆಯ ಅಂತರದಲ್ಲಿ ಪುಟ್ಟ ಬಾಲಕನ ಜೀವ ಉಳಿದಿದೆ; ವಿಡಿಯೋ ನೋಡಿ
ಪುಟ್ಟ ಬಾಲಕ ರಸ್ತೆ ದಾಟುವಾಗ ಒಮ್ಮೆಲೆ ಟ್ರಕ್​ ಎದುರು ಬಂದಿದೆ!
TV9 Web
| Edited By: |

Updated on: Jun 29, 2021 | 12:59 PM

Share

ರಸ್ತೆ ದಾಟುವಾಗ ಅಪಘಾತ ಸಂಭವಿಸಿರುವ ಅದೆಷ್ಟೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಅವಸರವೇ ಅಪಘಾತಕ್ಕೆ ಕಾರಣ ಎಂಬ ಮಾತನ್ನು ಕೆಳಿಯೇ ಇರುತ್ತೇವೆ. ಆದರೂ ಸಹ ಕೆಲವು ಬಾರಿ ಗಡಿಬಿಡಿಯಿಂದ, ಭಯ  ಹುಟ್ಟಿಸುವ ಕೆಲವು ಘಟನೆಗಳು ನಡೆದು ಬಿಡುತ್ತವೆ. ಒಮ್ಮೆಲೆ ಮೈ ಜುಂ.. ಎನ್ನುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪುಟ್ಟ ಬಾಲಕ ಬಸ್​ ಇಳಿದು ಸಾಗುವಾಗ ಟ್ರಕ್​ ಎದುರು ಬಂದು ಬಿಡುತ್ತದೆ. ಕೂದಲೆಳೆಯ ಅಂತರದಲ್ಲಿ ಪುಟ್ಟ ಬಾಲಕನ ಜೀವ ಉಳಿದಿದೆ.

ಅದೆಷ್ಟೇ ಬಾರಿ ಮನೆಯವರು ರಸ್ತೆ ದಾಟುವಾಗ ಎಚ್ಚರವಾಗಿರಿ ಎಂದು ಹೇಳಿ ಕಳುಹಿಸಿದರೂ ಸಹ ಕೆಲವು ಬಾರಿ ಅವಸರ ಮಾಡುತ್ತೇವೆ. ಇನ್ನು ಕೆಲವು ಬಾರಿ ಗಮನವಿದ್ದರೂ ಸಹ ಅಪಘಾತಗಳು ಸಂಭವಿಸಿಬಿಡುತ್ತವೆ. ಇಲ್ಲೋರ್ವ ಬಾಲಕ ಬಸ್​ ಇಳಿದು ರಸ್ತೆ ದಾಟುತಿದ್ದಾನೆ. ಎದುರಿಗೆ ಬರುತ್ತಿರುವ ಟ್ರಕ್​ ಆತನಿಗೆ ಕಾಣಿಸಲೆ ಇಲ್ಲ. ಹಿಂಬದಿಯಲ್ಲಿ ಆತನ ಜತೆಗೇ ಬಸ್​ ಇಳಿದ ಹುಡುಗಿಯೋರ್ವಳು ಕಿರುಚುತ್ತಿದ್ದಾಳೆ. ಕೂದಲೆಳೆಯ ಅಂತರದಲ್ಲಿ ಪುಟ್ಟ ಬಾಲಕನ ಜೀವ ಉಳಿಸಿದೆ. ಓಡಿ ಹೋಗಿ ರಸ್ತೆ ದಾಟಿದ್ದಾನೆ. ಸರಿಯಾದ ಸಮಯಕ್ಕೆ ಚಾಲಕ ಬ್ರೇಕ್​ ಹಾಕಿ ಟ್ರಕ್​ಅನ್ನು ನಿಲ್ಲಿಸಿದ್ದಾನೆ.

ವಿಡಿಯೋ ಒಮ್ಮೆಲೆ ಭಯ ಹುಟ್ಟಿಸುವುದಂತೂ ನಿಜ. ಇನ್​ಸ್ಟಾಗ್ರಾಮ್​ನಲ್ಲಿ ಮೊದಲು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಂತೆಯೇ ಇನ್ನಿತರ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಸಮಯಪ್ರಜ್ಞೆಯಿಂದ ಬ್ರೇಕ್​ ಹಾಕಿದ ಟ್ರಕ್​ ಚಾಲಕನಿಗೆ ಶ್ಲಾಘನೆ ವ್ಯಕ್ತವಾಗಿದೆ. ರಸ್ತೆ ದಾಟುವಾಗ ಎಚ್ಚರವಾಗಿರಿ ಎಂದು ಇನ್ನು ಕೆಲವರು ಅಭಿಪ್ರಾಯ ಹೇಳಿದ್ದಾರೆ. ಸಾವಿರಕ್ಕೂ ಹೆಚ್ಚು ಜನರು ವಿಡಿಯೋ ನೋಡಿದ್ದು, ರಸ್ತೆ ದಾಟುವಾಗ ಅವಸರ ಬೇಡ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಸೀರೆ ಉಟ್ಟು ಸ್ಕೇಟಿಂಗ್ ಮಾಡುತ್ತಾರೆ 46 ವರ್ಷದ ಈ ಮಹಿಳೆ! ವಿಡಿಯೋ‌ ನೋಡಿ

Viral Video: ಫುಟ್‌ಬಾಲ್‌ ಒದ್ದಂತೆ ಸೇರು ಅಕ್ಕಿಯನ್ನು ಒದ್ದ ವಧು! ವಿಡಿಯೋ ನೋಡಿದ್ರೆ ನೀವೂ ನಗೋದು ಗ್ಯಾರಂಟಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!