AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿರುವ ರೈಲಿನ ಜೊತೆ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಸಾವನ್ನಪ್ಪಿದ ಬಾಲಕ

ವಿಡಿಯೋದಲ್ಲಿ ಹುಡುಗರ ಗುಂಪೊಂದು ರೈಲ್ವೇ ಟ್ರ್ಯಾಕ್ ಬಳಿ ನಿಂತು ಚಲಿಸುತ್ತಿರುವ ರೈಲಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ರೈಲು ಹತ್ತಿರ ಬರುತ್ತಿದ್ದಂತೆ ಹುಡುಗರು ಫೋನ್​ ಹಿಡಿದು ರೆಡಿಯಾಗಿದ್ದಾರೆ. ಆದರೆ ವೇಗವಾಗಿ ಬಂದ ರೈಲು ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ.

ಅಕ್ಷತಾ ವರ್ಕಾಡಿ
|

Updated on:Oct 27, 2024 | 3:06 PM

Share

ಬಾಂಗ್ಲಾದೇಶ: ಸೋಶಿಯಲ್​ ಮೀಡಿಯಾಗಳಲ್ಲಿ ಫೇಮಸ್​ ಆಗಲು ಯಾವ ಮಟ್ಟಕ್ಕೂ ಬೇಕಾದರೂ ಇಳಿದು ರೀಲ್ಸ್ ಮಾಡುವವರು ಇದ್ದಾರೆ. ಇದೀಗ ಹುಡುಗರ ಗುಂಪೊಂದು ರೈಲ್ವೆ ಹಳಿ ಮೇಲೆ ನಿಂತು ರೀಲ್ಸ್​​ ಮಾಡಿದ್ದು, ವೇಗವಾಗಿ ಬಂದ ರೈಲು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಘಟನೆ ಬಾಂಗ್ಲಾದೇಶದ ರಂಗ್‌ಪುರದಲ್ಲಿ ನಡೆದಿದೆ ಎಂದು ವದಿಯಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಹುಡುಗರ ಗುಂಪೊಂದು ರೈಲ್ವೇ ಟ್ರ್ಯಾಕ್ ಬಳಿ ನಿಂತು ಚಲಿಸುತ್ತಿರುವ ರೈಲಿನ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ರೈಲು ಹತ್ತಿರ ಬರುತ್ತಿದ್ದಂತೆ ಹುಡುಗರು ಫೋನ್​ ಹಿಡಿದು ರೆಡಿಯಾಗಿದ್ದಾರೆ.ವೇಗವಾಗಿ ಬಂದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ.

ಇದನ್ನೂ ಓದಿ: ಅಂಗವೈಕಲ್ಯತೆಯನ್ನು ಮೆಟ್ಟಿ ನಿಂತು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ವ್ಯಕ್ತಿ, ವಿಡಿಯೋ ವೈರಲ್

@iSoumikSaheb ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಅಕ್ಟೋಬರ್ ​26ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 6 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. “ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಲು ಇಂತಹ ಹುಚ್ಚು ಸಾಹಸಗಳನ್ನು ಮಾಡಿ ಪ್ರಾಣ ಕಳೆದುಕೊಳ್ಳಬೇಡಿ” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:05 pm, Sun, 27 October 24

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!