Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ

Viral Video: ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ.

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ
ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ
Follow us
| Updated By: shruti hegde

Updated on:Sep 09, 2021 | 1:36 PM

ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆದ ಸುದ್ದಿಯೆಂದರೆ ಬಾಲಕನೋರ್ವ ಕುದಿಯುತ್ತಿರುವ ನೀರಿನಲ್ಲಿ ಕುಳಿತಿದ್ದಾನೆ. ಕೇಸರಿ ಶಾಲು ಹೊದ್ದ ಬಾಲಕ ಧ್ಯಾನಸ್ಥನಾಗಿ ನೀರಿನ ದೊಡ್ಡ ಪಾತ್ರೆಯಲ್ಲಿ ಕುಳಿತಿರುವುದನ್ನು ನೋಡಬಹುದು. ಪಾತ್ರೆಯ ಕೆಳಗೆ ಬೆಂಕಿ ಹಚ್ಚಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಫುಲ್ ವೈರಲ್ ಆಗುತ್ತಿದ್ದಂತೆಯೇ ಈ ದೃಶ್ಯದ ಕುರಿತಾಗಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದೆ.

ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ. ನೀರಿನ ಪಾತ್ರೆಯನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಕೆಳಗೆ ಬೆಂಕಿ ಹಚ್ಚಲಾಗಿದೆ. ಸುತ್ತಲೂ ಜನರು ಸೇರಿರುವುದು ವಿಡಿಯೋದಲ್ಲಿ ನೋಡಬಹುದು.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಸಂದೀಪ್ ಬಿಶ್ವತ್ ಎಂಬುವವರು ವಿಡಿಯೋ ಹರಿಬಿಟ್ಟಿದ್ದಾರೆ. ಇದೇ 2021ರ ಭಾರತ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 1.3 ಮಿಲಿಯನ್​ಗೂ ಹೆಚ್ಚು ವೀಕ್ಷಣೆಗಳನ್ನು ವಿಡಿಯೋ ಪಡೆದುಕೊಂಡಿದೆ.

ನೀರು ಕುದಿಯುತ್ತಿದೆ ಎಂದಾರೆ ಪಾತ್ರೆಯಲ್ಲಿರುವ ಹೂವುಗಳು ಏಕೆ ಹೊರಚೆಲ್ಲುತ್ತಿಲ್ಲ? ಇದು ಫೇಕ್ ವಿಡಿಯೋ ಎಂದು ಓರ್ವರು ಹೇಳಿದ್ದಾರೆ. ಇದೇ ರೀತಿಯ ಅನೇಕ ಪ್ರಶ್ನೆಗಳು ನೆಟ್ಟಿಗರಿಂದ ಕೇಳಿ ಬಂದಿದೆ. ಕೆಲವರು ಬಾಲಕನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ.

ಇದನ್ನೂ ಓದಿ:

Viral Video: ಪ್ರವಾಹದಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಕಾರನ್ನು ಮನೆ​ಗೆ ಕಟ್ಟಿ ಹಾಕಿದ ಮಾಲೀಕ; ವಿಡಿಯೋ ವೈರಲ್

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

(Boy Sitting in boiling water shocking video goes viral)

Published On - 1:35 pm, Thu, 9 September 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ