Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ

Viral Video: ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ.

Shocking Video: ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ; ಶುರುವಾಯ್ತು ಚರ್ಚೆ
ಕುದಿಯುತ್ತಿರುವ ನೀರಿನಲ್ಲಿ ಕುಳಿತು ಧ್ಯಾನಸ್ಥನಾದ ಬಾಲಕ
Follow us
TV9 Web
| Updated By: shruti hegde

Updated on:Sep 09, 2021 | 1:36 PM

ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆದ ಸುದ್ದಿಯೆಂದರೆ ಬಾಲಕನೋರ್ವ ಕುದಿಯುತ್ತಿರುವ ನೀರಿನಲ್ಲಿ ಕುಳಿತಿದ್ದಾನೆ. ಕೇಸರಿ ಶಾಲು ಹೊದ್ದ ಬಾಲಕ ಧ್ಯಾನಸ್ಥನಾಗಿ ನೀರಿನ ದೊಡ್ಡ ಪಾತ್ರೆಯಲ್ಲಿ ಕುಳಿತಿರುವುದನ್ನು ನೋಡಬಹುದು. ಪಾತ್ರೆಯ ಕೆಳಗೆ ಬೆಂಕಿ ಹಚ್ಚಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಫುಲ್ ವೈರಲ್ ಆಗುತ್ತಿದ್ದಂತೆಯೇ ಈ ದೃಶ್ಯದ ಕುರಿತಾಗಿ ಪರ ವಿರೋಧ ಚರ್ಚೆಗಳು ಪ್ರಾರಂಭವಾಗಿದೆ.

ವಿಡಿಯೋದಲ್ಲಿ ಗಮನಿಸುವಂತೆ, ಬಾಲಕ ಸುಮಾರು 7 ರಿಂದ 9 ವರ್ಷದ ಒಳಗಿನವನಾಗಿರಬಹುದು. ಕೇಸರಿ ಬಣ್ಣದ ಶಾಲು ಹೊದ್ದು ಬಾಣಲೆಯಲ್ಲಿರುವ ನೀರಿನ ಒಳಗೆ ಕುಳಿತಿದ್ದಾನೆ. ನೀರಿನ ಪಾತ್ರೆಯನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಕೆಳಗೆ ಬೆಂಕಿ ಹಚ್ಚಲಾಗಿದೆ. ಸುತ್ತಲೂ ಜನರು ಸೇರಿರುವುದು ವಿಡಿಯೋದಲ್ಲಿ ನೋಡಬಹುದು.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಸಂದೀಪ್ ಬಿಶ್ವತ್ ಎಂಬುವವರು ವಿಡಿಯೋ ಹರಿಬಿಟ್ಟಿದ್ದಾರೆ. ಇದೇ 2021ರ ಭಾರತ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. 1.3 ಮಿಲಿಯನ್​ಗೂ ಹೆಚ್ಚು ವೀಕ್ಷಣೆಗಳನ್ನು ವಿಡಿಯೋ ಪಡೆದುಕೊಂಡಿದೆ.

ನೀರು ಕುದಿಯುತ್ತಿದೆ ಎಂದಾರೆ ಪಾತ್ರೆಯಲ್ಲಿರುವ ಹೂವುಗಳು ಏಕೆ ಹೊರಚೆಲ್ಲುತ್ತಿಲ್ಲ? ಇದು ಫೇಕ್ ವಿಡಿಯೋ ಎಂದು ಓರ್ವರು ಹೇಳಿದ್ದಾರೆ. ಇದೇ ರೀತಿಯ ಅನೇಕ ಪ್ರಶ್ನೆಗಳು ನೆಟ್ಟಿಗರಿಂದ ಕೇಳಿ ಬಂದಿದೆ. ಕೆಲವರು ಬಾಲಕನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ.

ಇದನ್ನೂ ಓದಿ:

Viral Video: ಪ್ರವಾಹದಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಕಾರನ್ನು ಮನೆ​ಗೆ ಕಟ್ಟಿ ಹಾಕಿದ ಮಾಲೀಕ; ವಿಡಿಯೋ ವೈರಲ್

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

(Boy Sitting in boiling water shocking video goes viral)

Published On - 1:35 pm, Thu, 9 September 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್