AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಂಕಿ ಮೇಲೆ ಪಾತ್ರೆಯಿಟ್ಟು ಅದರೊಳಗೇ ಕುಳಿತು ಸ್ನಾನ ಮಾಡಿದ ಬಾಲಕ

ಸಾಮಾಜಿಕ ಜಾಲತಾಣ ಕೂನಲ್ಲಿ ಬಾಲಕನೋರ್ವ ಮೈಕೊರೆಯುವ ಚಳಿಯಲ್ಲಿ ಬಿಸಿನೀರಿನ ಸ್ನಾನಕ್ಕೆ ಮಾಡಿಕೊಂಡ ಪ್ಲಾನ್​ ಸಖತ್​ ವೈರಲ್​ ಆಗಿದೆ. 

Viral Video: ಬೆಂಕಿ ಮೇಲೆ ಪಾತ್ರೆಯಿಟ್ಟು ಅದರೊಳಗೇ ಕುಳಿತು ಸ್ನಾನ ಮಾಡಿದ ಬಾಲಕ
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 25, 2021 | 2:28 PM

Share

ಭಾರತದಲ್ಲೀಗ ಮೈಕೊರೆಯವ ಚಳಿ ಆರಂಭವಾಗಿದೆ. ಹೀಗಾಗಿ ಜನ ಬೆಚ್ಚಗಿರಿಸಿಕೊಳ್ಳಲು ಹಲವು ವಿಧಾನಗಳನ್ನು ಹುಡುಕುತ್ತಿದ್ದಾರೆ. ಬೆಚ್ಚನೆಯ ಉಡುಪುಗಳನ್ನು ಧರಿಸುವುದು ಒಂದೆಡೆಯಾದರೆ, ಬಿಸಿ ಬಿಸಿ ತಿನಿಸುಗಳನ್ನು ಇಷ್ಟಪಡುವವರು ಇನ್ನೊಂದೆಡೆ.  ಚಳಿಗಾಲದಲ್ಲಿ ಹಿಂಸೆಯ ಕೆಲವೆಂದರೆ ತಣ್ಣನೆಯ ನೀರಿನ ಸ್ನಾನ. ಹೀಗಾಗಿ ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನವನ್ನು ಎಲ್ಲರೂ ಇಷ್ಟಪಡುತ್ತಾರೆ. ಬಿಸಿ ನೀರನ್ನು ಪಡೆಯಲು ವಿಭಿನ್ನ ರೀತಿಯ  ಐಡಿಯಾಗಳನ್ನು ಹುಡುಕುತ್ತಾರೆ. ಸಾಮಾಜಿಕ ಜಾಲತಾಣ ಕೂನಲ್ಲಿ ಬಾಲಕನೋರ್ವ ಮೈಕೊರೆಯುವ ಚಳಿಯಲ್ಲಿ ಬಿಸಿನೀರಿನ ಸ್ನಾನಕ್ಕೆ ಮಾಡಿಕೊಂಡ ಪ್ಲಾನ್​ ಸಖತ್​ ವೈರಲ್​ ಆಗಿದೆ.  ಜೆಸ್ಸಾನಿ ಎನ್ನುವ ಕೂ ಬಳಕೆದಾರರೊಬ್ಬರು ಇದು ಯಾವ ರೀತಿಯ ಲೆಕ್ಕಾಚಾರ ಎನ್ನುವ ಕ್ಯಾಪ್ಷನ್​ ನೀಡಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಬಾಲಕನೋರ್ವ ಉರಿಯುವ ಬೆಂಕಿಯ ಮಧ್ಯೆ ಕಡಾಯಿ ಪಾತ್ರೆಯನ್ನು ಇರಿಸಿ, ಅದರೊಳಗೆ ನೀರು ಹಾಕುತ್ತಾನೆ. ನಂತರ ನೀರು ಬಿಸಿಯಾಗುತ್ತಿದ್ದಂತೆ ಆ ಕಡಾಯಿ ಪಾತ್ರೆಯೊಳಗೆ ಆತ ಕುಳಿತುಕೊಳ್ಳುತ್ತಾನೆ.ಅದೇ ಪಾತ್ರೆಯಲ್ಲಿ ಕುಳಿತು ಅದರಲ್ಲಿನ ನೀರನ್ನು ಜಗ್​ ಮೂಲಕ ಮೈಮೇಲೆ ಹಾಕಿಕೊಳ್ಳುತ್ತಾನೆ. ಆತ ಹಾಕಿಕೊಂಡ ನೀರು ಮತ್ತೆ ಅದೇ ಪಾತ್ರೆಗೆ ಬೀಳುತ್ತದೆ. ಕೆಳಗಡೆ ದೊಡ್ಡದಾಗಿ ಬೆಂಕಿ ಉರಿಯುತ್ತಿರುತ್ತದೆ.  ಬಿಸಿ ನೀರು ಹಾಗೂ ಆತ ಮೈಮೇಲೆ ಸುರಿದುಕೊಂಡ ನೀರಿನಿಂದ ಹೊಗೆ ಏಳುತ್ತದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವೀಡಿಯೋ ನೋಡಿ ನೆಟ್ಟಿಗರು ದಂಗಾಗಿದ್ದಾರೆ. ಕೆಲವರು ನೀರನ್ನು ಉಳಿಸುವ ಸರಳ ವಿಧಾನ ಎಂದು ಕಾಮೆಂಟ್ ಮಾಡಿದರೆ, ಇನ್ನು  ಕೆಲವರು ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾಕ್ಕೆ ಒಳ್ಳೆಯ ಐಡಿಯಾ ಎಂದಿದ್ದಾರೆ. ಇನ್ನೂ ಕೆಲವರು ಬಾಲಕನ ಐಡಿಯಾವನ್ನು ಹೊಗಳಿದ್ದರೂ ಈ ರೀತಿಯ ಅಪಾಯಕಾರಿ ಪ್ರಯೋಗ ಒಳ್ಳೆಯದಲ್ಲ. ಪಾತ್ರೆಯ ಬಿಸಿ ಹೆಚ್ಚಾಗಿ ಕಾಲು ಸುಟ್ಟು ಗುಳೆಗಳು ಏಳಬಹದು ಎಂದಿದ್ದಾರೆ. ಒಟ್ಟಿನಲ್ಲಿ ಮೈಕೊರೆಯುವ ಚಳಿಗೆ ಬಾಲಕನ ಐಡಿಯಾ ಕಂಡು ನೆಟ್ಟಿಗರು ಮೂಗಿನ ಮೇಲೆ ಬೆರಳಿಟ್ಟಿದ್ದಾರೆ.

ಇದನ್ನೂ ಓದಿ:

Rare Walking Fish: 22 ವರ್ಷಗಳ ಬಳಿಕ ಅಪರೂಪದ ನಡೆದಾಡುವ ಮೀನು ಪತ್ತೆ: ಪಿಂಕ್​ ಹ್ಯಾಂಡ್​ ಫಿಶ್​ ಕಂಡು ಸಂತಸಗೊಂಡ ಸಂಶೋಧಕ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ