AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಚಲಿಸುವ ಟ್ರಕ್‌ನೊಂದಿಗೆ ಇಬ್ಬರು ಹುಡುಗರು ಅಪಾಯಕಾರಿ ಸ್ಟಂಟ್​​

ಒಬ್ಬ ಹುಡುಗ ಸ್ಕೇಟಿಂಗ್ ಮಾಡುತ್ತಾ ಬಂದು ಟ್ರಕ್‌ನ ಹಿಂಭಾಗವನ್ನು ಹಿಡಿದು ಚಲಿಸುತ್ತಿದ್ದರೆ, ಇನ್ನೊಬ್ಬ ಈತನ ಸಾಹಸವನ್ನು ವಿಡಿಯೋ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Video Viral: ಚಲಿಸುವ ಟ್ರಕ್‌ನೊಂದಿಗೆ ಇಬ್ಬರು ಹುಡುಗರು ಅಪಾಯಕಾರಿ ಸ್ಟಂಟ್​​
ಅಕ್ಷತಾ ವರ್ಕಾಡಿ
|

Updated on: Aug 14, 2024 | 6:04 PM

Share

ಚಲಿಸುತ್ತಿರುವ ಟ್ರಕ್‌ನ ಹಿಂದೆ ಇಬ್ಬರು ಹುಡುಗರು ಸ್ಕೇಟಿಂಗ್ ಸಾಹಸ ಪ್ರದರ್ಶಿಸುತ್ತಿರುವ ಭಯಾನಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​​ ಆಗಿದೆ. ಸ್ಕೇಟ್‌ಬೋರ್ಡ್‌ಗಳನ್ನು ಧರಿಸಿರುವ ಇಬ್ಬರು ಹುಡುಗರು ವೇಗವಾಗಿ ಬರುತ್ತಿರುವ ಟ್ರಕ್‌ನ ಹಿಂಭಾಗವನ್ನು ಹಿಡಿದು ನೇತಾಡುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಒಬ್ಬ ಹುಡುಗ ಸ್ಕೇಟಿಂಗ್ ಮಾಡುತ್ತಾ ಬಂದು ಟ್ರಕ್‌ನ ಹಿಂಭಾಗವನ್ನು ಹಿಡಿದು ಚಲಿಸುತ್ತಿದ್ದರೆ, ಇನ್ನೊಬ್ಬ ಈತನ ಸಾಹಸವನ್ನು ವಿಡಿಯೋ ಮಾಡುತ್ತಿದ್ದಾನೆ. ಸದ್ಯ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

@Ruksar_Khan7 ಎಂಬ ಟ್ವಿಟರ್​ ಖಾತೆಯಲ್ಲಿ ಆಗಸ್ಟ್​​ 12ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ಇದು ಸಂಪೂರ್ಣ ಬೇಜವಾಬ್ದಾರಿಯುತ ಕೃತ್ಯ” ಎಂದು ಸಾಕಷ್ಟು ಜನರು ಕಾಮೆಂಟ್​​ ಮಾಡಿದ್ದಾರೆ. ಈ ಬಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ