AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ?

ಒಗಟಿನ ಪ್ರಶ್ನೆಗಳೇ ಹಾಗೆ, ನೋಡಲು ಸುಲಭವಾಗಿ ಕಂಡರೂ ಉತ್ತರ ಹುಡುಕುವುದು ಅಷ್ಟೇ ಕಷ್ಟಕರ. ಹೀಗಾಗಿ ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಸಾಧ್ಯವಾಗದೇ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಇದೀಗ ಇಂತಹ ಒಗಟಿನ ಪ್ರಶ್ನೆಯೊಂದು ವೈರಲ್ ಆಗಿದ್ದು ಬುದ್ಧಿ ಉಪಯೋಗಿಸಿ ಉತ್ತರ ಹೇಳಲು ಪ್ರಯತ್ನಿಸಬೇಕು. ಈ ಕೆಳಗಿನ ಪ್ರಶ್ನೆ ಓದಿ, ಈ ಒಗಟನ್ನು ನೀವು ಬಿಡಿಸುವಿರಾ?

Brain Teaser: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ?
ಬ್ರೈನ್ ಟೀಸರ್Image Credit source: Pinterest
ಸಾಯಿನಂದಾ
|

Updated on: Jun 10, 2026 | 10:57 AM

Share

ಆಪ್ಟಿಕಲ್‌ ಇಲ್ಯೂಷನ್‌ (optical illusion) ಅಥವಾ ಒಗಟನ್ನು ಬಿಡಿಸುವಂತಹ ಕೆಲವು ಆಟಗಳು ಎಲ್ಲರ ಗಮನ ಸೆಳೆಯುತ್ತಿರುತ್ತವೆ. ಈ ಒಗಟಿನ ಪ್ರಶ್ನೆ ಬಿಡಿಸುವುದು ಖುಷಿಕೊಟ್ಟರೂ ನೀವು ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಕೆಲವರು ನೀರು ಕುಡಿದಂತೆ ಸಲೀಸಾಗಿ ಒಗಟು ಬಿಡಿಸುತ್ತಾರೆ. ಈ ಕುಟುಂಬದಲ್ಲಿ ಇಬ್ಬರೂ ಅಪ್ಪಂದಿರು, ಇಬ್ಬರೂ ಮಕ್ಕಳು ಇದ್ದರೂ ಇಲ್ಲಿರುವುದು ಮೂರೇ ಜನ, ಅದೇಗೆ ಎನ್ನುವ ಪ್ರಶ್ನೆ ನಿಮ್ಮಲ್ಲಿ ಮೂಡುತ್ತದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಕೆಲಸ ನಿಮ್ಮದು, ನೀವು ಈ ಟ್ರಿಕ್ಕಿ ಒಗಟು ಬಿಡಿಸಲು ರೆಡಿ ಇದ್ದೀರಾ ಎಂದುಕೊಳ್ಳುತ್ತೇವೆ.

ಕನ್ನಡ ವೈಬ್ಸ್‌ (kannada_vibes) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಒಗಟಿನ ಪ್ರಶ್ನೆಗೆ ಹೀಗಿದೆ. ಬುದ್ಧಿವಂತರಿಗೆ ಮಾತ್ರ, ಮೊದಲ ಪ್ರಯತ್ನದಲ್ಲಿ ಉತ್ತರ ಹೇಳುವಿರಾ?. ಒಂದು ಕುಟುಂಬದಲ್ಲಿ 2 ಅಪ್ಪ 2 ಮಗ ಇದ್ದರು. ಆದರೂ ಅವರೆಲ್ಲರನ್ನು ಸೇರಿದರೆ ಒಟ್ಟು ಮೂವರು ಮಾತ್ರ ಆಗುತ್ತಾರೆ. ಹಾಗಾದ್ರೆ ಈ ಒಗಟು ಬಿಡಿಸಿ.

ವೈರಲ್ ಪೋಸ್ಟ್ ಇಲ್ಲಿದೆ

ಉತ್ತರ ಇಲ್ಲಿದೆ:

ಎಷ್ಟೇ ತಲೆ ಕೆಡಿಸಿಕೊಂಡರೂ ಈ ಒಗಟಿನ ಉತ್ತರವನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ, ಈ ಪ್ರಶ್ನೆಯನ್ನು ಸರಿಯಾಗಿ ಗಮನಿಸಿದರೆ ಅದರಲ್ಲೇ ಉತ್ತರ ಅಡಗಿದೆ. ಈ ಟ್ರಿಕ್ಕಿ ಒಗಟಿನ ಉತ್ತರ ಅಪ್ಪ, ಮಗ ಹಾಗೂ ಮೊಮ್ಮಗ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್