AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser: ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನ್ಯಾರು; ಈ ಒಗಟಿನ ಉತ್ತರ ಹೇಳಿದ್ರೆ ನೀವು ಜಾಣರು

ಮೆದುಳಿಗೆ ಕೆಲಸ ನೀಡುವಂತಹ ಒಗಟಿನ ಆಟಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ನೀವು ಬುದ್ಧಿವಂತರು ಎಂದು ಪರೀಕ್ಷಿಸುವ ಬ್ರೈನ್ ಟೀಸರ್ ಒಗಟಿನ ಸಾಲೊಂದು ವೈರಲ್ ಆಗಿದೆ. ಆದರೆ ಈ ಒಗಟಿನ ಸಾಲು ಸುಲಭವಾಗಿ ಕಂಡರೂ ನೀವು ಇದರ ಉತ್ತರ ಹುಡುಕಬೇಕು. ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

Brain Teaser: ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನ್ಯಾರು; ಈ ಒಗಟಿನ ಉತ್ತರ ಹೇಳಿದ್ರೆ ನೀವು ಜಾಣರು
ಬ್ರೈನ್‌ ಟೀಸರ್‌Image Credit source: Instagram
ಸಾಯಿನಂದಾ
|

Updated on: Nov 07, 2025 | 6:24 PM

Share

ಇತ್ತೀಚೆಗಿನ ದಿನಗಳಲ್ಲಿ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿದೆ. ಈ ಬ್ರೈನ್‌ ಟೀಸರ್‌ಗಳು (brain teaser) ಕೇವಲ ಮೆದುಳಿಗೆ ಮಾತ್ರವಲ್ಲದೇ ಬುದ್ಧಿವಂತಿಕೆಗೂ ಸವಾಲೆಸುಗುತ್ತದೆ. ಕೆಲ ಪ್ರಶ್ನೆಗಳು ಸುಲಭವಾಗಿ ಕಂಡರೂ ಕೂಡ ಉತ್ತರವು ಅಷ್ಟೇ ಕಷ್ಟದಾಯಕವಾಗಿರುತ್ತದೆ. ಮೈಂಡ್ ಶಾರ್ಪ್ ಇದ್ದವರು ಮಾತ್ರ ಈ ಒಗಟು ಬಿಡಿಸಲು ಸಾಧ್ಯ. ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನು ಯಾರೆಂದು ಹೇಳಬಲ್ಲಿರಾ ಎನ್ನುವ ಒಗಟಿನ ಪ್ರಶ್ನೆಗೆ ಉತ್ತರ ಹುಡುಕಲು ಪ್ರಯತ್ನಿಸಿ.

ಒಗಟಿನ ಪ್ರಶ್ನೆ ಹೀಗಿದೆ

ಲವನ್ ಭಾಸ್ಕರನ್ ಎನ್ನುವವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬ್ರೈನ್ ಟೀಸರ್ ಒಗಟನ್ನು ಹಂಚಿಕೊಂಡಿದ್ದಾರೆ. ಇಲ್ಲಿ ʼನಾನು ಜೀವಂತವಾಗಿಲ್ಲ, ಆದರೂ ನಾನು ಬೆಳೆಯುತ್ತೇನೆ. ನನಗೆ ಶ್ವಾಸಕೋಶವಿಲ್ಲ ಆದರೂ ನನಗೆ ಗಾಳಿ ಬೇಕು. ನನಗೆ ಬಾಯಿ ಇಲ್ಲ, ಆದರೆ ನೀರು ನನ್ನನ್ನು ಕೊಲ್ಲುತ್ತದೆ, ಹಾಗಾದ್ರೆ ನಾನ್ಯಾರು? ಎಂಬ ಪ್ರಶ್ನೆಯನ್ನು ನೋಡಬಹುದು.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ: ನಿಮ್ಮ ಬುದ್ಧಿವಂತಿಕೆಗೆ ಸವಾಲು; ಪ್ರತಿ ಸಾಲಿನ ಉತ್ತರ 15 ಬರುವಂತೆ ಈ ಮ್ಯಾಜಿಕ್ ಸ್ಕ್ವೇರ್ ಬಿಡಿಸಿದ್ರೆ ನೀವು ಜಾಣರು ಎಂದರ್ಥ

ಒಗಟು ಬಿಡಿಸಲು ಸಾಧ್ಯವಾಯಿತೇ?

ಎಷ್ಟೇ ತಲೆ ಕೆಡಿಸಿಕೊಂಡರೂ ಈ ಒಗಟಿನ ಉತ್ತರವನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ. ಈ ಪೋಸ್ಟ್ ನೋಡಿದ ಬಳಕೆದಾರಿಗೂ ಇದೇ ರೀತಿ ಮೆದುಳಿಗೆ ಹುಳಬಿಟ್ಟಿದೆ. ಕೆಲವರು ಈ ಒಗಟಿಗೆ ಬೆಂಕಿ ಎಂದು ಉತ್ತರಿಸಿದ್ದಾರೆ. ನೀವು ಈ ಒಗಟಿನ ಪ್ರಶ್ನೆಯನ್ನು ಓದಿ ಸರಿಯಾದ ಉತ್ತರ ಹೇಳಲು ಪ್ರಯತ್ನಿಸಿ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ