AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser: ನೀವು ಜಾಣರೇ, ಈ ಟ್ರಿಕ್ಕಿ ಗಣಿತದ ಲೆಕ್ಕ ಬಿಡಿಸಿ ಸರಿಯಾದ ಉತ್ತರ ಹೇಳಿ

ನೀವು ಜಾಣರು, ನಿಮಗೆ ಉತ್ತಮ ತಾರ್ಕಿಕ ತಾರ್ಕಿಕ ಕೌಶಲ್ಯವಿದೆ ಎಂದು ನೀವು ಭಾವಿಸುತ್ತೀರಾ. ಒಂದು ವೇಳೆ ನಾವು ಅಂದುಕೊಂಡಾದರೆ ನಿಮ್ಮನ್ನು ಗೊಂದಲಕ್ಕೀಡುಮಾಡಬಹುದಾದ ಮೆದುಳಿನ ಸವಾಲೆಸಗುವ ಸವಾಲನ್ನು ನಾವು ನಿಮಗೆ ನೀಡುತ್ತೇವೆ. ಈ ಒಗಟಿನ ಆಟವನ್ನು ಬಿಡಿಸಲು ಸಾಧ್ಯವೇ ಎಂದು ನೋಡಿ. ನಿಖರ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿ.

Brain Teaser: ನೀವು ಜಾಣರೇ, ಈ ಟ್ರಿಕ್ಕಿ ಗಣಿತದ ಲೆಕ್ಕ ಬಿಡಿಸಿ ಸರಿಯಾದ ಉತ್ತರ ಹೇಳಿ
ಬ್ರೈನ್ ಟೀಸರ್Image Credit source: Instagram
ಸಾಯಿನಂದಾ
|

Updated on: Nov 09, 2025 | 5:07 PM

Share

ಎಷ್ಟೇ ಬುದ್ಧಿವಂತರಾಗಿದ್ರೂ ಕೆಲ ಒಗಟುಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಸೋಶಿಯಲ್ ಮೀಡಿಯಾದಲ್ಲಿ ಬ್ರೈನ್ ಟೀಸರ್ (Brain Teaser) ಗಣಿತದ ಲೆಕ್ಕಕ್ಕೆ ಸಂಬಂಧ ಪಟ್ಟ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಆಟಗಳನ್ನು ಬಿಡಿಸುವಾಗ ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಎಷ್ಟೇ ಕಷ್ಟದ ಒಗಟಿರಲಿ, ನಾನು ಬಿಡಿಸಬಲ್ಲೆ ಎನ್ನುವ ಆತ್ಮವಿಶ್ವಾಸವಿದ್ರೂ ಒಂದು ಕಷ್ಟ ಟ್ರಿಕ್ಕಿ ಒಗಟನ್ನು ನೋಡಿದಾಗ ಸಾಧ್ಯವಿಲ್ಲ ಅನ್ನೋ ಭಾವನೆ ಬರಬಹುದು. ಇದೀಗ ಇಂತಹದ್ದೆ ಒಗಟಿನ ಚಿತ್ರ ವೈರಲ್ ಆಗಿದ್ದು, ಈ ಗಣಿತದ ಪಝಲ್ ಬಿಡಿಸಿ ಸೈ ಎನಿಸಿಕೊಳ್ಳಿ.

ಏನಿದು ಒಗಟು?

ಈ ಬ್ರೈನ್ ಟೀಸರ್ ಅನ್ನು ಪ್ರೈಮ್ ಮ್ಯಾನ್ಸ್ ಕ್ವಿಜ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇಲ್ಲಿ ಎರಡು ಬೈಕ್‌ಗಳ ಮೌಲ್ಯ 36, ಎರಡು ಸ್ಕೂಟರ್‌ಗಳ ಮೌಲ್ಯ 6, ಎರಡು ಸೈಕಲ್‌ಗಳ ಮೌಲ್ಯ 8 ಆಗಿದ್ದರೆ, ಒಂದು ಬೈಕ್‌ನೊಂದಿಗೆ ಎರಡು ಸೈಕಲ್‌ಗಳನ್ನು ಒಂದು ಸ್ಕೂಟರ್‌ನಿಂದ ಗುಣಿಸಿದಾಗ ಬರುವ ಮೌಲ್ಯವೆಷ್ಟು ಅನ್ನೋದು ಪ್ರಶ್ನೆಯಾಗಿದೆ. ಈ ಗಣಿತದ ಲೆಕ್ಕವನ್ನು ನೀವು ಜಾಣತನದಿಂದ ಬಿಡಿಸಿ ಸರಿಯಾದ ಉತ್ತರ ಹೇಳಬೇಕು. ಈ ಸವಾಲನ್ನು ಬಿಡಿಸಿ ಸರಿಯಾದ ಉತ್ತರ ಹೇಳಲು ನಿಮ್ಮಿಂದ ಸಾಧ್ಯವೇ ಎಂದು ಪ್ರಯತ್ನಿಸಿ ನೋಡಿ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ:ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನ್ಯಾರು; ಈ ಒಗಟಿನ ಉತ್ತರ ಹೇಳಿದ್ರೆ ನೀವು ಜಾಣರು

ಬಳಕೆ ದಾರರ ಕಾಮೆಂಟ್‌ಗಳು ಹೀಗಿವೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ತಲೆಗೆ ಹುಳ ಬಿಡುವ ಈ ಪೋಸ್ಟ್ ಇದುವರೆಗೆ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರ ಈ ಒಗಟಿನ ಉತ್ತರ 42 ಎಂದು ಹೇಳಿದರೆ ಇನ್ನೂ ಕೆಲವರು ಮೂವತ್ತು ಹಾಗೂ ಎಪ್ಪತ್ತಾರು ಎಂದು ಹೇಳಿದ್ದಾರೆ. ಸಮಯ ತೆಗೆದುಕೊಂಡು ಈ ಒಗಟಿನ ಸರಿಯಾದ ಉತ್ತರ ಎಷ್ಟೆಂದು ಹೇಳಿ ನೋಡೋಣ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ