AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser: ನೀವು ಜಾಣರೇ, ಈ ಟ್ರಿಕ್ಕಿ ಗಣಿತದ ಲೆಕ್ಕ ಬಿಡಿಸಿ ಸರಿಯಾದ ಉತ್ತರ ಹೇಳಿ

ನೀವು ಜಾಣರು, ನಿಮಗೆ ಉತ್ತಮ ತಾರ್ಕಿಕ ತಾರ್ಕಿಕ ಕೌಶಲ್ಯವಿದೆ ಎಂದು ನೀವು ಭಾವಿಸುತ್ತೀರಾ. ಒಂದು ವೇಳೆ ನಾವು ಅಂದುಕೊಂಡಾದರೆ ನಿಮ್ಮನ್ನು ಗೊಂದಲಕ್ಕೀಡುಮಾಡಬಹುದಾದ ಮೆದುಳಿನ ಸವಾಲೆಸಗುವ ಸವಾಲನ್ನು ನಾವು ನಿಮಗೆ ನೀಡುತ್ತೇವೆ. ಈ ಒಗಟಿನ ಆಟವನ್ನು ಬಿಡಿಸಲು ಸಾಧ್ಯವೇ ಎಂದು ನೋಡಿ. ನಿಖರ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿ.

Brain Teaser: ನೀವು ಜಾಣರೇ, ಈ ಟ್ರಿಕ್ಕಿ ಗಣಿತದ ಲೆಕ್ಕ ಬಿಡಿಸಿ ಸರಿಯಾದ ಉತ್ತರ ಹೇಳಿ
ಬ್ರೈನ್ ಟೀಸರ್Image Credit source: Instagram
ಸಾಯಿನಂದಾ
|

Updated on: Nov 09, 2025 | 5:07 PM

Share

ಎಷ್ಟೇ ಬುದ್ಧಿವಂತರಾಗಿದ್ರೂ ಕೆಲ ಒಗಟುಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಸೋಶಿಯಲ್ ಮೀಡಿಯಾದಲ್ಲಿ ಬ್ರೈನ್ ಟೀಸರ್ (Brain Teaser) ಗಣಿತದ ಲೆಕ್ಕಕ್ಕೆ ಸಂಬಂಧ ಪಟ್ಟ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಆಟಗಳನ್ನು ಬಿಡಿಸುವಾಗ ನಿಮ್ಮ ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಎಷ್ಟೇ ಕಷ್ಟದ ಒಗಟಿರಲಿ, ನಾನು ಬಿಡಿಸಬಲ್ಲೆ ಎನ್ನುವ ಆತ್ಮವಿಶ್ವಾಸವಿದ್ರೂ ಒಂದು ಕಷ್ಟ ಟ್ರಿಕ್ಕಿ ಒಗಟನ್ನು ನೋಡಿದಾಗ ಸಾಧ್ಯವಿಲ್ಲ ಅನ್ನೋ ಭಾವನೆ ಬರಬಹುದು. ಇದೀಗ ಇಂತಹದ್ದೆ ಒಗಟಿನ ಚಿತ್ರ ವೈರಲ್ ಆಗಿದ್ದು, ಈ ಗಣಿತದ ಪಝಲ್ ಬಿಡಿಸಿ ಸೈ ಎನಿಸಿಕೊಳ್ಳಿ.

ಏನಿದು ಒಗಟು?

ಈ ಬ್ರೈನ್ ಟೀಸರ್ ಅನ್ನು ಪ್ರೈಮ್ ಮ್ಯಾನ್ಸ್ ಕ್ವಿಜ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇಲ್ಲಿ ಎರಡು ಬೈಕ್‌ಗಳ ಮೌಲ್ಯ 36, ಎರಡು ಸ್ಕೂಟರ್‌ಗಳ ಮೌಲ್ಯ 6, ಎರಡು ಸೈಕಲ್‌ಗಳ ಮೌಲ್ಯ 8 ಆಗಿದ್ದರೆ, ಒಂದು ಬೈಕ್‌ನೊಂದಿಗೆ ಎರಡು ಸೈಕಲ್‌ಗಳನ್ನು ಒಂದು ಸ್ಕೂಟರ್‌ನಿಂದ ಗುಣಿಸಿದಾಗ ಬರುವ ಮೌಲ್ಯವೆಷ್ಟು ಅನ್ನೋದು ಪ್ರಶ್ನೆಯಾಗಿದೆ. ಈ ಗಣಿತದ ಲೆಕ್ಕವನ್ನು ನೀವು ಜಾಣತನದಿಂದ ಬಿಡಿಸಿ ಸರಿಯಾದ ಉತ್ತರ ಹೇಳಬೇಕು. ಈ ಸವಾಲನ್ನು ಬಿಡಿಸಿ ಸರಿಯಾದ ಉತ್ತರ ಹೇಳಲು ನಿಮ್ಮಿಂದ ಸಾಧ್ಯವೇ ಎಂದು ಪ್ರಯತ್ನಿಸಿ ನೋಡಿ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ:ನಾನು ಬದುಕಿಲ್ಲ, ಆದ್ರೂ ಬೆಳಿತೀನಿ ನಾನ್ಯಾರು; ಈ ಒಗಟಿನ ಉತ್ತರ ಹೇಳಿದ್ರೆ ನೀವು ಜಾಣರು

ಬಳಕೆ ದಾರರ ಕಾಮೆಂಟ್‌ಗಳು ಹೀಗಿವೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ತಲೆಗೆ ಹುಳ ಬಿಡುವ ಈ ಪೋಸ್ಟ್ ಇದುವರೆಗೆ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರ ಈ ಒಗಟಿನ ಉತ್ತರ 42 ಎಂದು ಹೇಳಿದರೆ ಇನ್ನೂ ಕೆಲವರು ಮೂವತ್ತು ಹಾಗೂ ಎಪ್ಪತ್ತಾರು ಎಂದು ಹೇಳಿದ್ದಾರೆ. ಸಮಯ ತೆಗೆದುಕೊಂಡು ಈ ಒಗಟಿನ ಸರಿಯಾದ ಉತ್ತರ ಎಷ್ಟೆಂದು ಹೇಳಿ ನೋಡೋಣ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್