AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain Teaser: ಹಿಡಿದರೆ ಹಿಡಿಯಷ್ಟು, ಬಿಟ್ಟರೆ ಮನೆ ತುಂಬ; ನಾನ್ಯಾರು ಹೇಳಿ ನೋಡೋಣ

ಒಗಟನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಆದರೆ ನೀವು ಬುದ್ದಿವಂತಿಕೆಯಲ್ಲಿ ಯಾರಿಗೂ ಕಮ್ಮಿಯಿಲ್ಲ. ಎಂತಹ ಕಠಿಣ ಸವಾಲನ್ನು ಕೊಟ್ಟರೂ ನಾನು ಅದನ್ನು ಬಗೆಹರಿಸಬಲ್ಲೆ ಆತ್ಮವಿಶ್ವಾಸ ಇದ್ಯಾ. ಹಾಗಾದ್ರೆ ನಿಮ್ಮ ಬುದ್ಧಿವಂತಿಕೆಗೆ ಸವಾಲು ನೀಡುವ ಒಗಟಿನ ಪ್ರಶ್ನೆ ಬಿಡಿಸಲು ನೀವು ರೆಡಿ ಇದ್ದೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Brain Teaser: ಹಿಡಿದರೆ ಹಿಡಿಯಷ್ಟು, ಬಿಟ್ಟರೆ ಮನೆ ತುಂಬ; ನಾನ್ಯಾರು ಹೇಳಿ ನೋಡೋಣ
ಸಾಂದರ್ಭಿಕ ಚಿತ್ರ Image Credit source: Pinterest
ಸಾಯಿನಂದಾ
|

Updated on: Nov 26, 2025 | 4:12 PM

Share

ಒಗಟಿನ (Puzzle) ಪ್ರಶ್ನೆಗಳು ತಲೆಗೆ ಹುಳ ಬಿಡುತ್ತದೆ. ನಾವು ಎಷ್ಟೇ ಬುದ್ಧಿವಂತರಾಗಿದ್ರು ಒಗಟು ಬಿಡಿಸುವುದು ಸವಾಲಿನ ಕೆಲಸವಾಗುತ್ತದೆ. ಎಷ್ಟೇ ಬುದ್ಧಿ ಖರ್ಚು ಮಾಡಿದ್ರು ಬ್ರೈನ್ ಟೀಸರ್ (Brain Teaser) ಸಂಬಂಧಿಸಿದ ಒಗಟಿಗೆ ಉತ್ತರ ಮಾತ್ರ ಸಿಗೋದೇ ಇಲ್ಲ. ಆದರೆ ಕೆಲವರಿಗೆ ಈ ಒಗಟುಗಳು ನೀರು ಕುಡಿದಷ್ಟು ಸುಲಭ. ಅಂತಹವರಿಗಾಗಿಯೇ ಇಲ್ಲೊಂದು ಒಗಟಿನ ಪ್ರಶ್ನೆಯಿದ್ದು, ಉತ್ತರ ಕಂಡುಕೊಳ್ಳಲು ಪ್ರಯತ್ನಿಸಿ ನೋಡಿ.

ಟ್ರಿಕ್ಕಿ ಒಗಟಿನ ಪ್ರಶ್ನೆ ಹೀಗಿದೆ

ಲರ್ನ್‌ ಕನ್ನಡ (Learn kannada) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಒಗಟಿನ ಪ್ರಶ್ನೆ ಹೀಗಿದೆ. ಹಿಡಿದರೆ ಹಿಡಿಯಷ್ಟು, ಬಿಟ್ಟರೆ ಮನೆ ತುಂಬ ಈ ಟ್ರಿಕ್ಕಿ ಪ್ರಶ್ನೆಗೆ ಸರಿಯಾದ ಉತ್ತರ ಹೇಳಿ ಜಾಣರು ಎನಿಸಿಕೊಳ್ಳಿ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಈ ಪ್ರಶ್ನೆಯಲ್ಲೇ ಅಡಗಿದೆ ವ್ಯಕ್ತಿಯ ವಯಸ್ಸು; ಒಗಟು ಬಿಡಿಸಿ ಉತ್ತರ ಹೇಳಿ

ಈ ಒಗಟಿನ ಪ್ರಶ್ನೆಗೆ ಉತ್ತರ ಸಿಕ್ಕಿತೇ?

ಬ್ರೈನ್ ಟೀಸರ್‌ಗೆ ಸಂಬಂಧಿಸಿದ ಒಗಟನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ಒಗಟಿನ ಪ್ರಶ್ನೆಯೂ ನಿಮಗೆ ಟ್ರಿಕ್ಕಿ ಅನಿಸಿರಬಹುದು. ಉತ್ತರ ಕಂಡುಕೊಳ್ಳಲು ಸಾಧ್ಯವಾಗದೇ ಇದ್ದೀರಬಹುದು. ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆ ತುಂಬ ಈ ಪ್ರಶ್ನೆಗೆ ಉತ್ತರ ದೀಪದ ಬೆಳಕು.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್