AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ ನವದಂಪತಿ; ವಿಡಿಯೋ ವೈರಲ್

ಪಂಚಾಬಿ ಸಂಪ್ರದಾಯದಂತೆ ನಡೆದ ಮದುವೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಧು ಮತ್ತು ವರ ತಮ್ಮ ಮದುವೆಯ ದಿನದಂದು ತುಂಬಾ ಖುಷಿ ಖುಷಿಯಲ್ಲಿ ಇದ್ದಾರೆ. ಮದುವೆ ಘಳಿಗೆಯನ್ನು ಇಬ್ಬರೂ ಅನಂದಿಸುತ್ತಿದ್ದಾರೆ.

ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ ನವದಂಪತಿ; ವಿಡಿಯೋ ವೈರಲ್
ನವದಂಪತಿ
TV9 Web
| Edited By: sandhya thejappa|

Updated on: Dec 25, 2021 | 5:22 PM

Share

ಜೀವನದಲ್ಲಿ ಮದುವೆ ಬಗ್ಗೆ ಕನಸು ಕಾಣುವುದು ಸಹಜ. ತನ್ನ ಮದುವೆ ಹಾಗೇ ಆಗಬೇಕು, ಹೀಗೆ ಆಗಬೇಕು ಅಂತ ಆಸೆಗಳು ಇರುತ್ತದೆ. ಆಸೆಗಳಿಗೆ ತಕ್ಕಂತೆ ಮದುವೆ ಕೂಡಾ ಆಗ್ತಾರೆ. ಆದರೆ ಬಹುತೇಕ ಜನರಿಗೆ ಅಂದುಕೊಂಡಂತೆ ಮದುವೆ ಆಗದಿದ್ದರೂ ಮನಸ್ಸಿಗೆ ಸಂತೋಷ ಆಗುವಂತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ. ಇದೇನೆಯಿರಲಿ, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿರುವ ವಿಡಿಯೋ ಕೂಡಾ ಮದುವೆಯದ್ದು.

ಪಂಚಾಬಿ ಸಂಪ್ರದಾಯದಂತೆ ನಡೆದ ಮದುವೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಧು ಮತ್ತು ವರ ತಮ್ಮ ಮದುವೆಯ ದಿನದಂದು ತುಂಬಾ ಖುಷಿ ಖುಷಿಯಲ್ಲಿ ಇದ್ದಾರೆ. ಮದುವೆ ಘಳಿಗೆಯನ್ನು ಇಬ್ಬರೂ ಅನಂದಿಸುತ್ತಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಬಂಥನ್​ಬನ್ನೊ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. Bridal squad goals ಎಂದು ಕ್ಯಾಪ್ಶನ್ ಕೂಡ ನೀಡಿದ್ದಾರೆ. ಇದೀಗ ಪೋಸ್ಟ್ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ವಧು ಮತ್ತು ವರರು ಗೋಲ್ಡನ್ ಬಣ್ಣದ ಬಟ್ಟೆಗಳಲ್ಲಿ ಸುಂದರವಾಗಿ ಕಾಣಿಸುತ್ತಿದ್ದಾರೆ. ವಿಡಿಯೋ ಪ್ರಾರಂಭವಾಗುತ್ತಿದ್ದಂತೆ ವಧು ಮತ್ತು ವರರು ಡ್ಯಾನ್ಸ್ ಮಾಡುತ್ತ ಮದುವೆ ಮಂಟಪಕ್ಕೆ ಹೋಗುತ್ತಾರೆ. ನವದಂಪತಿ ಪಂಜಾಬಿಯೊಂದರ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನು ವಿಡಿಯೋದಲ್ಲಿ ಮದುವೆ ಸೆಟ್ ಗಮನ ಸೆಳೆಯುತ್ತದೆ. ಅದ್ದೂರಿಯಾಗಿ ಮದುವೆಯಾದ ದಂಪತಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ

Yash: ಯಶ್- ನರ್ತನ್ ಕಾಂಬಿನೇಷನ್​ನಲ್ಲಿ ಚಿತ್ರ ಬರೋದು ಯಾವಾಗ? ರಾಕಿಂಗ್ ಸ್ಟಾರ್ ಉತ್ತರಿಸಿದ್ದು ಹೀಗೆ

Suryakumar Yadav: 5 ಸಿಕ್ಸರ್, 37 ಬೌಂಡರಿ! 152 ಎಸೆತಗಳಲ್ಲಿ 249 ರನ್ ಚಚ್ಚಿದ ಸೂರ್ಯಕುಮಾರ್ ಯಾದವ್

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ