AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ ನವದಂಪತಿ; ವಿಡಿಯೋ ವೈರಲ್

ಪಂಚಾಬಿ ಸಂಪ್ರದಾಯದಂತೆ ನಡೆದ ಮದುವೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಧು ಮತ್ತು ವರ ತಮ್ಮ ಮದುವೆಯ ದಿನದಂದು ತುಂಬಾ ಖುಷಿ ಖುಷಿಯಲ್ಲಿ ಇದ್ದಾರೆ. ಮದುವೆ ಘಳಿಗೆಯನ್ನು ಇಬ್ಬರೂ ಅನಂದಿಸುತ್ತಿದ್ದಾರೆ.

ಪಂಜಾಬಿ ಹಾಡಿಗೆ ಹೆಜ್ಜೆ ಹಾಕಿದ ನವದಂಪತಿ; ವಿಡಿಯೋ ವೈರಲ್
ನವದಂಪತಿ
TV9 Web
| Edited By: |

Updated on: Dec 25, 2021 | 5:22 PM

Share

ಜೀವನದಲ್ಲಿ ಮದುವೆ ಬಗ್ಗೆ ಕನಸು ಕಾಣುವುದು ಸಹಜ. ತನ್ನ ಮದುವೆ ಹಾಗೇ ಆಗಬೇಕು, ಹೀಗೆ ಆಗಬೇಕು ಅಂತ ಆಸೆಗಳು ಇರುತ್ತದೆ. ಆಸೆಗಳಿಗೆ ತಕ್ಕಂತೆ ಮದುವೆ ಕೂಡಾ ಆಗ್ತಾರೆ. ಆದರೆ ಬಹುತೇಕ ಜನರಿಗೆ ಅಂದುಕೊಂಡಂತೆ ಮದುವೆ ಆಗದಿದ್ದರೂ ಮನಸ್ಸಿಗೆ ಸಂತೋಷ ಆಗುವಂತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ. ಇದೇನೆಯಿರಲಿ, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿರುವ ವಿಡಿಯೋ ಕೂಡಾ ಮದುವೆಯದ್ದು.

ಪಂಚಾಬಿ ಸಂಪ್ರದಾಯದಂತೆ ನಡೆದ ಮದುವೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಧು ಮತ್ತು ವರ ತಮ್ಮ ಮದುವೆಯ ದಿನದಂದು ತುಂಬಾ ಖುಷಿ ಖುಷಿಯಲ್ಲಿ ಇದ್ದಾರೆ. ಮದುವೆ ಘಳಿಗೆಯನ್ನು ಇಬ್ಬರೂ ಅನಂದಿಸುತ್ತಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಬಂಥನ್​ಬನ್ನೊ ಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. Bridal squad goals ಎಂದು ಕ್ಯಾಪ್ಶನ್ ಕೂಡ ನೀಡಿದ್ದಾರೆ. ಇದೀಗ ಪೋಸ್ಟ್ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ವಧು ಮತ್ತು ವರರು ಗೋಲ್ಡನ್ ಬಣ್ಣದ ಬಟ್ಟೆಗಳಲ್ಲಿ ಸುಂದರವಾಗಿ ಕಾಣಿಸುತ್ತಿದ್ದಾರೆ. ವಿಡಿಯೋ ಪ್ರಾರಂಭವಾಗುತ್ತಿದ್ದಂತೆ ವಧು ಮತ್ತು ವರರು ಡ್ಯಾನ್ಸ್ ಮಾಡುತ್ತ ಮದುವೆ ಮಂಟಪಕ್ಕೆ ಹೋಗುತ್ತಾರೆ. ನವದಂಪತಿ ಪಂಜಾಬಿಯೊಂದರ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನು ವಿಡಿಯೋದಲ್ಲಿ ಮದುವೆ ಸೆಟ್ ಗಮನ ಸೆಳೆಯುತ್ತದೆ. ಅದ್ದೂರಿಯಾಗಿ ಮದುವೆಯಾದ ದಂಪತಿಗೆ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ

Yash: ಯಶ್- ನರ್ತನ್ ಕಾಂಬಿನೇಷನ್​ನಲ್ಲಿ ಚಿತ್ರ ಬರೋದು ಯಾವಾಗ? ರಾಕಿಂಗ್ ಸ್ಟಾರ್ ಉತ್ತರಿಸಿದ್ದು ಹೀಗೆ

Suryakumar Yadav: 5 ಸಿಕ್ಸರ್, 37 ಬೌಂಡರಿ! 152 ಎಸೆತಗಳಲ್ಲಿ 249 ರನ್ ಚಚ್ಚಿದ ಸೂರ್ಯಕುಮಾರ್ ಯಾದವ್

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​