Viral Video: ವೇದಿಕೆಯ ಮೇಲೆ ವಧು ವರರ ಜಬರ್ದಸ್ತ್ ಡಾನ್ಸ್; ವಿಡಿಯೊ ನೋಡಿದ್ರೆ ಫಿದಾ ಆಗ್ತೀರಾ

ವೇದಿಕೆಯ ಮೇಲೆ ಸಕತ್ತಾಗಿ ಕುಣಿದ ವಧು ವರರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಮದುವೆಯಲ್ಲಿ ಪಾಲ್ಗೊಂಡ ಅತಿಥಿಗಳು ಸುತ್ತಲೂ ನಿಂತು ಅವರನ್ನು ಪ್ರೋತ್ಸಾಹಿಸುತ್ತಿದ್ದಾರೆ. ವಿಡಿಯೊ ನೋಡಿ..

Viral Video: ವೇದಿಕೆಯ ಮೇಲೆ ವಧು ವರರ ಜಬರ್ದಸ್ತ್ ಡಾನ್ಸ್; ವಿಡಿಯೊ ನೋಡಿದ್ರೆ ಫಿದಾ ಆಗ್ತೀರಾ
ಸಕತ್​ ಸ್ಟೆಪ್​ ಹಾಕಿದ ವಧು ವರರು
Follow us
| Updated By: shruti hegde

Updated on: Nov 03, 2021 | 9:33 AM

ಇತ್ತೀಚಿಗಿನ ಮದುವೆ ಸಮಾರಂಭಗಳಲ್ಲಿ ನೃತ್ಯ ಹಾಡುಗಳಂತಹ ಕಾರ್ಯಕ್ರಮಗಳಿಲ್ಲದೇ ಕೊನೆಗೊಳ್ಳುವುದಿಲ್ಲ. ವಧು ವರರು ಸಂತೋಷದಿಂದ ಕುಣಿದು ಕುಪ್ಪಳಿಸುತ್ತಾರೆ. ಆ ಸಂತೋಷದ ದಿನದಂದು ನವ ಜೋಡಿ ಜಬರ್ದಸ್ತ್ ಡಾನ್ಸ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಫುಲ್ ವೈರಲ್ ಆಗಿದ್ದು ನೆಟ್ಟಿಗರು ದೃಶ್ಯವನ್ನು ಮೆಚ್ಚಿಕೊಂಡಿದ್ದಾರೆ. ಇದು ಅವರಿಬ್ಬರ ಜೀವನದ ವಿಶೇಷ ದಿನವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ವಧು ವರರ ಜಬರ್ದಸ್ತ್ ಡಾನ್ಸ್ ವಿಡಿಯೊ ನೀವೇ ನೋಡಿ.

ಮದುವೆಯ ವಿಧಿವಿಧಾನಗಳು ಮುಗಿದಿದ್ದೆ ವಧು ವರರು ಡಿಜೆ ಡ್ಯಾನ್ಸ್ ಫ್ಲೋರ್​ಗೆ ಇಳಿದಿರುವ ವಿಡಿಯೊ ಸಕತ್ ವೈರಲ್ ಆಗಿದೆ. ಉತ್ಸಾಹದಿಂದ ಕುಣಿಯುತ್ತಿರುವ ಜೋಡಿಗೆ ಸುತ್ತಲೂ ನಿಂತಿದ್ದ ಜನ ಪ್ರೋತ್ಸಾಹಿಸುತ್ತಿದ್ದಾರೆ. ಕುಣಿಯುತ್ತಾ ಕುಣಿಯುತ್ತಾ ಸುಸ್ತಾದ ವಧು ವರರು ಕೆಲವು ಸೆಕೆಂಡುಗಳ ಕಾಲ ಸಮತೋಲವನ್ನು ಕಳೆದುಕೊಳ್ಳುತ್ತಾರೆ. ನಂತರ ಮತ್ತೆ ಉತ್ಸಾಹದಿಂದ ಕುಣಿಯುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು.

View this post on Instagram

A post shared by WedAbout.com (@wedabout)

ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ. ಉತ್ಸಾಹದಲ್ಲಿ ಕುಣಿಯುತ್ತಿರುವ ವಧು ವರರನ್ನು ನೋಡಿ ಕೆಲವರು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ದೃಶ್ಯವನ್ನು ಮೆಚ್ಚಿಕೊಂಡಿದ್ದಾರೆ. 4 ದಿನಗಳ ಹಿಂದೆಯೇ ವಿಡಿಯೊ ಪೋಸ್ಟ್ ಮಾಡಲಾಗಿದ್ದು, 3,400 ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಸಂಗ್ರಹಿಸಿದೆ. ಕೆಲವರು ವಿಡಿಯೊ ಮೆಚ್ಚಿಕೊಂಡ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

Viral Video: ಡಾನ್ಸ್​ ಮಾಡ್ತಾ ಮಾಡ್ತಾ ವರನನ್ನು ಬೀಳಿಸಿಯೇ ಬಿಟ್ಟನಲ್ಲಾ ಪುಣ್ಯಾತ್ಮ!

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್