AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​

ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಚುಂಬಿಸಿಕೊಳ್ಳುವುದನ್ನು ನಿಲ್ಲಿಸಲೇ ಇಲ್ಲ.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​
TV9 Web
| Edited By: |

Updated on: Dec 18, 2021 | 8:02 PM

Share

ಸಾಮಾನ್ಯವಾಗಿ ವಿದೇಶಗಳಲ್ಲಿ ಮದುವೆಯಾದ ನಂತರ ಸಂಬಂಧಿಕರ ಎದುರು ನವದಂಪತಿ ಚುಂಬಿಸಿಕೊಳ್ಳುತ್ತಾರೆ. ಆದರೆ ಭಾರತದಲ್ಲಿ ನಡೆಯುವ ಮದುವೆಗಳಲ್ಲಿ ಇಂತಹ ಸಂದರ್ಭಗಳು ಎದುರಾಗುವುದು ಬೆರಳಣಿಕೆಯಷ್ಟು ಮಾತ್ರ. ಆದರೆ ಇಲ್ಲೊಂದು ವೀಡಿಯೋ ನೆಟ್ಟಗರನ್ನು ಆಶ್ಚರ್ಯಗೊಳಿಸಿದೆ. ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಮುತ್ತು ಕೊಡುವುದನ್ನು ನಿಲ್ಲಿಸಲೇ ಇಲ್ಲ. ಇದರಿಂದ ನೆರೆದಿದ್ದ ಸಂಬಂಧಿಕರು ಮುಜುಗರಕ್ಕೊಳಗಾದ ಘಟನೆ ನಡೆಯಿತು. ಎಷ್ಟು ಹೊತ್ತಾದರೂ ಚುಂಬನದಿಂದ ವಿಮುಖರಾಗದೇ ಇರುವ ನವ ಜೋಡಿಯಿಂದ ಮದುವೆ ಮನೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.

View this post on Instagram

A post shared by Niranjan Mahapatra (@official_viralclips)

ನೆರೆದಿರುವವರಿಗೂ ಒಂದು ಮುತ್ತು ಈ ರೀತಿ ಸಂದರ್ಭ ಎದುರಿಡಬಹುದು ಎಂದು ಊಹಿಸಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಹೇ ರಬ್ಬಾ ಎಂದು ಕಾಮೆಂಟ್​ ಮಾಡಿದ್ದಾರೆ.ನಮದುವೆಯಲ್ಲಿ ಫೆರಾಸ್​ ಶಾಸ್ತ್ರದ ಬಳಿಕ ಈ ಘಟನೆ ನಡೆದಿದೆಭಾರತದಲ್ಲಿ ಈ ರೀತಿಯ ಘಟನೆ ನಡೆಯಲು ಅಸಾಧ್ಯ ಎನ್ನುವವರಿಗೆ ಚಂಡೀಗಢದಲ್ಲಿ ನಡೆದ ಈ ಒಂದು ಮುತ್ತಿನ ಕಥೆ ಆಶ್ಚರ್ಯ ಮತ್ತು ಮುಜುಗರಕ್ಕೆ ಒಳಪಡಿಸಿದೆ. ನವ ಜೋಡಿಯ ದೀರ್ಘ ಚುಂಬನದ ವೀಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

viral video: ಕುದುರೆ ಏರಿ ಮಂಟಪಕ್ಕೆ ಬಂದ ವಧು: ವೀಡಿಯೋ ವೈರಲ್

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ​

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ