AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​

ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಚುಂಬಿಸಿಕೊಳ್ಳುವುದನ್ನು ನಿಲ್ಲಿಸಲೇ ಇಲ್ಲ.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​
TV9 Web
| Edited By: |

Updated on: Dec 18, 2021 | 8:02 PM

Share

ಸಾಮಾನ್ಯವಾಗಿ ವಿದೇಶಗಳಲ್ಲಿ ಮದುವೆಯಾದ ನಂತರ ಸಂಬಂಧಿಕರ ಎದುರು ನವದಂಪತಿ ಚುಂಬಿಸಿಕೊಳ್ಳುತ್ತಾರೆ. ಆದರೆ ಭಾರತದಲ್ಲಿ ನಡೆಯುವ ಮದುವೆಗಳಲ್ಲಿ ಇಂತಹ ಸಂದರ್ಭಗಳು ಎದುರಾಗುವುದು ಬೆರಳಣಿಕೆಯಷ್ಟು ಮಾತ್ರ. ಆದರೆ ಇಲ್ಲೊಂದು ವೀಡಿಯೋ ನೆಟ್ಟಗರನ್ನು ಆಶ್ಚರ್ಯಗೊಳಿಸಿದೆ. ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಮುತ್ತು ಕೊಡುವುದನ್ನು ನಿಲ್ಲಿಸಲೇ ಇಲ್ಲ. ಇದರಿಂದ ನೆರೆದಿದ್ದ ಸಂಬಂಧಿಕರು ಮುಜುಗರಕ್ಕೊಳಗಾದ ಘಟನೆ ನಡೆಯಿತು. ಎಷ್ಟು ಹೊತ್ತಾದರೂ ಚುಂಬನದಿಂದ ವಿಮುಖರಾಗದೇ ಇರುವ ನವ ಜೋಡಿಯಿಂದ ಮದುವೆ ಮನೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.

ನೆರೆದಿರುವವರಿಗೂ ಒಂದು ಮುತ್ತು ಈ ರೀತಿ ಸಂದರ್ಭ ಎದುರಿಡಬಹುದು ಎಂದು ಊಹಿಸಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಹೇ ರಬ್ಬಾ ಎಂದು ಕಾಮೆಂಟ್​ ಮಾಡಿದ್ದಾರೆ.ನಮದುವೆಯಲ್ಲಿ ಫೆರಾಸ್​ ಶಾಸ್ತ್ರದ ಬಳಿಕ ಈ ಘಟನೆ ನಡೆದಿದೆಭಾರತದಲ್ಲಿ ಈ ರೀತಿಯ ಘಟನೆ ನಡೆಯಲು ಅಸಾಧ್ಯ ಎನ್ನುವವರಿಗೆ ಚಂಡೀಗಢದಲ್ಲಿ ನಡೆದ ಈ ಒಂದು ಮುತ್ತಿನ ಕಥೆ ಆಶ್ಚರ್ಯ ಮತ್ತು ಮುಜುಗರಕ್ಕೆ ಒಳಪಡಿಸಿದೆ. ನವ ಜೋಡಿಯ ದೀರ್ಘ ಚುಂಬನದ ವೀಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

viral video: ಕುದುರೆ ಏರಿ ಮಂಟಪಕ್ಕೆ ಬಂದ ವಧು: ವೀಡಿಯೋ ವೈರಲ್

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ​

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ