Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​

ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಚುಂಬಿಸಿಕೊಳ್ಳುವುದನ್ನು ನಿಲ್ಲಿಸಲೇ ಇಲ್ಲ.

ಹೀಗೊಂದು ಒಂದು ಮುತ್ತಿನ ಕಥೆ: ಮಂಟಪದಲ್ಲೇ ಚುಂಬಿಸಿಕೊಂಡ ನವದಂಪತಿ ; ವೀಡಿಯೋ ವೈರಲ್​
Follow us
TV9 Web
| Updated By: Pavitra Bhat Jigalemane

Updated on: Dec 18, 2021 | 8:02 PM

ಸಾಮಾನ್ಯವಾಗಿ ವಿದೇಶಗಳಲ್ಲಿ ಮದುವೆಯಾದ ನಂತರ ಸಂಬಂಧಿಕರ ಎದುರು ನವದಂಪತಿ ಚುಂಬಿಸಿಕೊಳ್ಳುತ್ತಾರೆ. ಆದರೆ ಭಾರತದಲ್ಲಿ ನಡೆಯುವ ಮದುವೆಗಳಲ್ಲಿ ಇಂತಹ ಸಂದರ್ಭಗಳು ಎದುರಾಗುವುದು ಬೆರಳಣಿಕೆಯಷ್ಟು ಮಾತ್ರ. ಆದರೆ ಇಲ್ಲೊಂದು ವೀಡಿಯೋ ನೆಟ್ಟಗರನ್ನು ಆಶ್ಚರ್ಯಗೊಳಿಸಿದೆ. ಮದುವೆ ಮಂಟಪದಲ್ಲಿ ಫೋಟೋಗಾಗಿ ಚುಂಬಿಸಿಕೊಳ್ಳಿ ಎಂದರೆ ನವದಂಪತಿ ಮುತ್ತು ಕೊಡುವುದನ್ನು ನಿಲ್ಲಿಸಲೇ ಇಲ್ಲ. ಇದರಿಂದ ನೆರೆದಿದ್ದ ಸಂಬಂಧಿಕರು ಮುಜುಗರಕ್ಕೊಳಗಾದ ಘಟನೆ ನಡೆಯಿತು. ಎಷ್ಟು ಹೊತ್ತಾದರೂ ಚುಂಬನದಿಂದ ವಿಮುಖರಾಗದೇ ಇರುವ ನವ ಜೋಡಿಯಿಂದ ಮದುವೆ ಮನೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು.

ನೆರೆದಿರುವವರಿಗೂ ಒಂದು ಮುತ್ತು ಈ ರೀತಿ ಸಂದರ್ಭ ಎದುರಿಡಬಹುದು ಎಂದು ಊಹಿಸಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಹೇ ರಬ್ಬಾ ಎಂದು ಕಾಮೆಂಟ್​ ಮಾಡಿದ್ದಾರೆ.ನಮದುವೆಯಲ್ಲಿ ಫೆರಾಸ್​ ಶಾಸ್ತ್ರದ ಬಳಿಕ ಈ ಘಟನೆ ನಡೆದಿದೆಭಾರತದಲ್ಲಿ ಈ ರೀತಿಯ ಘಟನೆ ನಡೆಯಲು ಅಸಾಧ್ಯ ಎನ್ನುವವರಿಗೆ ಚಂಡೀಗಢದಲ್ಲಿ ನಡೆದ ಈ ಒಂದು ಮುತ್ತಿನ ಕಥೆ ಆಶ್ಚರ್ಯ ಮತ್ತು ಮುಜುಗರಕ್ಕೆ ಒಳಪಡಿಸಿದೆ. ನವ ಜೋಡಿಯ ದೀರ್ಘ ಚುಂಬನದ ವೀಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

viral video: ಕುದುರೆ ಏರಿ ಮಂಟಪಕ್ಕೆ ಬಂದ ವಧು: ವೀಡಿಯೋ ವೈರಲ್

Viral Video: ಮದುವೆ ಮಂಟಪದಲ್ಲಿ ಫೋಟೋ ತೆಗೆಸಿಕೊಳ್ಳುವ ವೇಳೆ ವರನ ಕಾಲಿನಲ್ಲಿದ್ದ ಶೂ ಕಳ್ಳತನ; ವೈರಲ್ ವಿಡಿಯೋ ನೋಡಿ​

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ