AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ