AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

Follow Us
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!