AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ