AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

Share

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ