Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್ ಗುರು ಇದು

ವಧು- ವರರು ರಾಕೆಟ್​​ನನಲ್ಲಿ ಕುಳಿತು ಆಕಾಶದಲ್ಲಿ ಹಾರುತ್ತಾ ಹೋಗುತ್ತಿರುವಂತೆ ಎಡಿಟಿಂಗ್​ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಸಾಕಷ್ಟು ನೆಟ್ಟಿಗರು "ಏನ್​ ಎಡಿಟಿಂಗ್ ಗುರು ಇದು" ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ವಧುವನ್ನ ರಾಕೆಟ್‌ನಲ್ಲಿ ಹಾರಿಸ್ಕೊಂಡು ಹೋದ ವರ, ಏನ್​ ಎಡಿಟಿಂಗ್  ಗುರು ಇದು
ವಧು ಜತೆ ರಾಕೆಟ್‌ನಲ್ಲಿ ಹೋದ ವರ
Follow us
ಅಕ್ಷತಾ ವರ್ಕಾಡಿ
|

Updated on:Aug 28, 2024 | 3:22 PM

ಮದುವೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ವಧುವಿನ ಬೀಳ್ಕೊಡುವಿಕೆಯ ವಿಡಿಯೋವೊಂದು ವೈರಲ್​​ ಆಗಿದ್ದು, ಈ ವಿಡಿಯೋ ಕಂಡು ನೀವು ನಕ್ಕು ನಕ್ಕು ಸುಸ್ತಾಗುವುದಂತೂ ಖಂಡಿತಾ. ಸಾಮಾನ್ಯವಾಗಿ ವಧುವನ್ನು ತನ್ನ ತವರಿನಿಂದ ಬೀಳ್ಕೊಡುವಾಗ ಎಲ್ಲರೂ ಭಾವುಕರಾಗುವುದು ಸಹಜ. ಆದರೆ ಈ ವಿಡಿಯೋ ನೋಡಿದ್ರೆ ನಗು ಬರುವುದಂತೂ ಖಂಡಿತಾ.

ವೈರಲ್​ ಆಗಿರುವ ವಿಡಿಯೋದಲ್ಲಿ ವಧು- ವರರಿಬ್ಬರು ಕಾಗದದಲ್ಲಿ ಮಾಡಿರುವ ರಾಕೆಟ್​​ನನಲ್ಲಿ ಕುಳಿತಿರುವುದನ್ನು ಕಾಣಬಹುದು. ಮತ್ತೊಬ್ಬ ವ್ಯಕ್ತಿ ಬಂದು ರಾಕೆಟ್​​ ಹಿಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಬಳಿಕ​ ಮೂಲಕ ವಧು ವರರು ಹಾರಿ ಹೋಗುವಂತೆ ಎಡಿಟಿಂಗ್ ಮಾಡಲಾಗಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದೇವೆ, ಪ್ರೀತಿಗಾಗಿ ಸಾಯುತ್ತಿದ್ದೇವೆ… ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ನವದಂಪತಿ

@Masterji_UPWale ಎಂಬ ಟ್ವಟಿರ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಆಗಸ್ಟ್​​ 24ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಕಷ್ಟು ನೆಟ್ಟಿಗರು “ಏನ್​ ಎಡಿಟಿಂಗ್ ಗುರು ಇದು” ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 28 August 24

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!