AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ದಿನ ಮೊಮ್ಮಗಳ ತೆಕ್ಕೆಯಲ್ಲಿ ಮಗುವಿನಂತಾದ ಅಜ್ಜ

Grandfather Love : ಅಜ್ಜ ಮೊಮ್ಮಗಳ ಬಾಂಧವ್ಯವನ್ನು ಸಾರುವ ಈ ವಿಡಿಯೋ ಅನ್ನು ಈಗಾಗಲೇ ಸುಮಾರು 9 ಮಿಲಿಯನ್ ಜನ ವೀಕ್ಷಿಸಿದ್ದಾರೆ. ಹಣ್ಣಣ್ಣು ಅಜ್ಜನ ಮುಖ ನೋಡಿದರೆ ಸಾಕು ಅವನೆದೆಯ ಭಾಷೆಯನ್ನು ಅರ್ಥ ಮಾಡಿಕೊಳ್ಳಲು.

ಮದುವೆಯ ದಿನ ಮೊಮ್ಮಗಳ ತೆಕ್ಕೆಯಲ್ಲಿ ಮಗುವಿನಂತಾದ ಅಜ್ಜ
Bride and her grandfather dancing at the wedding
Follow us
TV9 Web
| Updated By: ಶ್ರೀದೇವಿ ಕಳಸದ

Updated on: Oct 19, 2022 | 4:29 PM

Viral Video : ಮದುವೆ ಎಂದಮೇಲೆ ಕೇಳಬೇಕೆ? ಸಿಂಗಾರ, ಅಲಂಕಾರ, ತಮಾಷೆ, ನಗು, ಸಣ್ಣ ಆತಂಕ, ಭಾರೀ ನಿರೀಕ್ಷೆ ಹೀಗೆ ಇನ್ನೂ ಏನೇನೋ. ಸಂಗೀತ, ನೃತ್ಯದ ಮೆಹಫಿಲು, ಕುಣಿ, ಕುಣಿಸು, ಕುಪ್ಪಳಿಸಿ ಖುಷಿ ಪಡು, ಪಡಿಸು ಮತ್ತೂ ಏನೇನೋ. ಕೊನೆಗೆ ಕಣ್ಣುತುಂಬಿಕೊಂಡ ವಧು ಗಂಡನ ಮನೆಗೆ ಹೋಗುವುದು, ಅತ್ತ ಗಂಡನ ಮನೆಯವರು ಖುಷಿಯಿಂದ ಸ್ವಾಗತಿಸುವುದು. ಸಾಮಾನ್ಯವಾಗಿ ಮದುವೆಯ ದಿನ ವಾತಾವರಣ ಹೀಗಿರುತ್ತದೆ. ಇಲ್ಲೊಂದು ಮದುವೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಧು ತನ್ನ ಅಜ್ಜನೊಂದಿಗೆ ನರ್ತಿಸುತ್ತಿದ್ದಾಳೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋ ಅನ್ನು ಈತನಕ 9.1 ಮಿಲಿಯನ್​ ಜನರು ವೀಕ್ಷಿಸಿದ್ದಾರೆ. ಯೂ ಆರ್ ಮೈ ಸನ್​ ಶೈನ್​ ಎಂಬ ಹಾಡು ಹಿನ್ನೆಲೆಯಲ್ಲಿ ಕೇಳಿಬರುತ್ತದೆ. ಹಣ್ಣುಹಣ್ಣಾದ ಅಜ್ಜ, ಮೊಮ್ಮಗಳ ತೆಕ್ಕೆಗೆ ಮಗುವಿನಂತೆ ಅಪ್ಪಿಕೊಂಡಿದ್ದಾರೆ. ಐದೂವರೆ ಲಕ್ಷಕ್ಕೂ ಹೆಚ್ಚು ಜನ ಈ ವಿಡಿಯೋ ಅನ್ನು ಇಷ್ಟಪಟ್ಟಿದ್ದಾರೆ. ಎಂಥ ಭಾವಪೂರ್ಣ ಸನ್ನಿವೇಶವಿದು ಎಂದು ನೆಟ್ಟಿಗರು ಮಿಡಿದಿದ್ದಾರೆ. ಧನ್ಯವಾದ ನಿಮಗೆ, ಹೀಗೆ ನೀವು ಅವರನ್ನು ನೃತ್ಯಕ್ಕೆ ಆಹ್ವಾನಿಸಿದ್ದಕ್ಕೆ ಎಂದಿದ್ದಾರೆ ಮತ್ತೂ ಒಬ್ಬರು. ಭಾವಪೂರ್ಣ ಗಳಿಗೆಗಳು ಹೀಗೇ. ಎಲ್ಲರ ಕಣ್ಣಂಚನ್ನೂ ತೋಯಿಸಿಬಿಡುತ್ತವೆ. ಸಂಬಂಧಗಳ ಬಂಧ ಸದಾ ಹೀಗೆಯೇ.

ಏನೆನ್ನಿಸುತ್ತಿದೆ ಈ ವಿಡಿಯೋ ನೋಡಿದ ನಿಮಗೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್