AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ವಧುವನ್ನು ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್​
ವಧು
Follow us
TV9 Web
| Updated By: Pavitra Bhat Jigalemane

Updated on: Jan 29, 2022 | 6:17 PM

ಮದುವೆಗಳಲ್ಲಿ ಕೆಲವೊಂದು ದೃಶ್ಯಗಳು ನೋಡುಗರನ್ನು ಭಾವುಕರನ್ನಾಗಿ ಮಾಡುತ್ತದೆ. ಹುಟ್ಟಿದ ಮನೆಯನ್ನು, ತನ್ನವರನ್ನು ತೊರೆದು ಹೊಸದೊಂದು ಕುಟುಂಬಕ್ಕೆ ಸೇರಿಕೊಳ್ಳುವ ಗಳಿಗೆ ಎಂತಹ ಹೆಣ್ಣನ್ನು ಒಂದು ಕ್ಷಣ ದಿಗಿಲುಗೊಳಿಸುತ್ತವೆ. ಜತೆಯಲ್ಲಿ ಬೆಳೆದ ಅಣ್ಣ ತಮ್ಮಂದಿರನ್ನು, ಅಕ್ಕ ತಂಗಿಯರಿಂದ ದೂರವಾಗಿ ಬದುಕುವುದು ಆಕೆಯಿಂದ ಮಾತ್ರ ಸಾಧ್ಯ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಧುವನ್ನು (Bride) ಸಹೋದರರು ಮಂಟಪಕ್ಕೆ ಅಂಗೈಮೇಲೆ ನಡೆಸಿಕೊಂಡು ಕರೆದುಕೊಂಡು ಬರುವ ವಿಡಿಯೋ ವೈರಲ್ (Viral Video)​ ಆಗಿದೆ. ಇನ್ಸ್ಟಾಗ್ರಾಮ್​ (Instagram) ನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಧುವಿನ ಸಹೋದರರು ವಧು ಬರುವ ಹಾದಿಯಲ್ಲಿ ತಮ್ಮ ಅಂಗೈಗಳನ್ನು ಇಟ್ಟು ಆಕೆಯನ್ನು ಕೈಗಳ ಮೇಲೆ ನಡೆದುಕೊಂಡು ಹೋಗುವಂತೆ ಹೇಳುತ್ತಾರೆ. ಇದರಿಂದ  ಭಾವುಕಗೊಂಡ ವಧು ತನ್ನ ಪ್ರೀತಿಯ ಸಹೋದರರ ಅಂಗೈ ಮೇಲೆ ನಡೆದುಕೊಂಡು ಬರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ‘witty_wedding’ ಎನ್ನುವ ಇನ್ಸ್ಟಾಗ್ರಾಮ್ ಖಾತೆ ಹಂಚಿಕೊಂಡಿದೆ. ಕೆಂಪು ಬಣ್ಣದ ಲೆಹೆಂಗಾ ತೊಟ್ಟು ಅದ್ದೂರಿಯಾಗಿ ತಯಾರಾದ ವಧು ಸಹೋದರರ ಅಂಗೈ ಮೇಲೆ ಬರುವುದನ್ನು ಕಂಡು ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ಪ್ರೀತಿಸುವ ಸಹೋದರರನ್ನು ಪಡೆದ ಆಕೆ ಅದೃಷ್ಟವಂತೆ ಎಂದಿದ್ದಾರೆ.

ಸದ್ಯ ವೈರಲ್​ ಆಗಿರುವ ವಿಡಿಯೋ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಗಳಿಸಿದ್ದು, ಬಳಕೆದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ವಧು ಬರುವ ದಾರಿಗೆ ಹೂವನ್ನು ಹಾಕುತ್ತಾರೆ. ಅದೇ ಹೂವಿನ ಮೇಲೆ ಆಕೆಯ ಸಹೋದರರು ಮಂಡಿಯೂರಿ ಕುಳಿತು ಅಂಗೈಯನ್ನು ಚಾಚುತ್ತಾರೆ. ಅಗ ಆಕೆ ಹೆಜ್ಜೆಯನ್ನು ಅವರ ಕೈಮೇಲೆ ಇಟ್ಟುಕೊಂಡು ಮಂಟಪಕ್ಕೆ ನಡೆದುಕೊಂಡು ಬರುತ್ತಾಳೆ.

ಇದನ್ನೂ ಓದಿ;

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ