AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೇದಿಕೆ ಮೇಲೆ ವಧು-ವರರು ಪರಸ್ಪರ ಹೂ ಮಾಲೆಯನ್ನು ಬದಲಾಯಿಸಿಕೊಳ್ಳಲು ನಿಂತಿರುವುದನ್ನು ಗಮನಿಸಬಹುದು. ಈ ಸಂದರ್ಭದಲ್ಲಿ ವರನ ಸ್ನೇಹಿತರು ವರನನ್ನು ಮೇಲೆ ಎತ್ತಲು ಪ್ರಯತ್ನಿಸಿ ವಧುವನ್ನು ಕಾಡಿಸಲು ಮುಂದಾಗಿದ್ದಾರೆ.

Viral Video: ಮದುವೆ ಮಂಟಪದಲ್ಲಿ ತಮಾಷೆ ಮಾಡಿದ ವರನ ಸ್ನೇಹಿತರಿಗೆ ಸರಿಯಾದ ಉತ್ತರ ಕೊಟ್ಟ ವಧು; ವಿಡಿಯೋ ನೋಡಿ
ಮದುವೆ ಮಂಟಪದಲ್ಲಿ ಸ್ನೇಹಿತರ ತುಂಟತನ
TV9 Web
| Updated By: preethi shettigar|

Updated on:Dec 14, 2021 | 1:51 PM

Share

ಮದುವೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವುದು ಇತ್ತೀಚೆಗೆ ಹೊಸ ಟ್ರೆಂಡ್ ಆಗಿದೆ. ವಧು-ವರರನ್ನು ತಮಾಷೆ ಅಥವಾ ಮುಜುಗರಕ್ಕೀಡು ಮಾಡುವ ಅನೇಕ ಸಂದರ್ಭಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತದೆ. ಅದರಲ್ಲೂ ವಿವಾಹ ಎಂದರೆ ವಧು-ವರರ ಸ್ನೇಹಿತರು ತಮ್ಮದೇ ರೀತಿಯಲ್ಲಿ ವಿವಾಹಮಹೋತ್ಸವಕ್ಕೆ ಸಿದ್ಧವಾಗುತ್ತಾರೆ. ವಧು-ವರರನ್ನು ಮೆಚ್ಚಿಸಲು ಅಥವಾ ಅವರ ಕಾಲೆಳೆಯಲು ಸ್ನೇಹಿತರ ಗುಂಪು ಸದಾ ಮುಂದೆ ಇರುತ್ತದೆ. ಹೀಗೆ ಕಾಲೆಳೆಯುವ ಸ್ನೇಹಿತರಿಗೆ ವಧು ನೀಡಿದ ಪ್ರಕ್ರಿಯೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೇದಿಕೆ ಮೇಲೆ ವಧು-ವರರು ಪರಸ್ಪರ ಹೂ ಮಾಲೆಯನ್ನು ಬದಲಾಯಿಸಿಕೊಳ್ಳಲು ನಿಂತಿರುವುದನ್ನು ಗಮನಿಸಬಹುದು. ಈ ಸಂದರ್ಭದಲ್ಲಿ ವರನ ಸ್ನೇಹಿತರು ವರನನ್ನು ಮೇಲೆ ಎತ್ತಲು ಪ್ರಯತ್ನಿಸಿ ವಧುವನ್ನು ಕಾಡಿಸಲು ಮುಂದಾಗಿದ್ದಾರೆ. ಆದರೆ ಇದನ್ನು ಕಂಡ ವಧು ಮಂಟಪದಲ್ಲಿನ ಆಸನದಲ್ಲಿ ಕುಳಿತಿಕೊಳ್ಳುತ್ತಾಳೆ. ಹೀಗಾಗಿ ಸೋತ ಸ್ನೇಹಿತರು ವರನನ್ನು ಕೆಳಗಿಳಿಸಿದ್ದಾರೆ. ಚಾಣಾಕ್ಷತೆಯಿಂದ ವಧು ಹೂ ಮಾಲೆ ಹಾಕಿದ್ದಾಳೆ. ಸದ್ಯ ಈ ತಮಾಷೆಯ ವಿಡಿಯೋ ವೈರಲ್ ಆಗಿದೆ.

ಯುಟ್ಯೂಬ್​ನಲ್ಲಿ ಈ ತಮಾಷೆಯ ವಿಡಿಯೋ ಹಂಚಿಕೊಳ್ಳಾಗಿದ್ದು, ನೆಟ್ಟಿಗರು ಈ ವಿಡಿಯೋವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಕಮೆಂಟ್ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ದೃಶ್ಯ ನಿಜಕ್ಕೂ ತಮಾಷೆಯಾಗಿದೆ. ಇದನ್ನು ನೋಡಿದ ನಂತರ ನನ್ನ ನಗು ತಡೆಯಲಾಗುತ್ತಿಲ್ಲ ಎಂದು ಒಬ್ಬರು ಕಮೆಂಟ್ ಮಾಡಿದರೆ, ಮತ್ತೊಬ್ಬರು ಇದು ಅತ್ಯಂತ ತಮಾಷೆಯ ವಿಡಿಯೋ ಎಂದು ಹೇಳಿದ್ದಾರೆ. ಇನ್ನು ಅನೇಕರು ವಧುವನ್ನು ವಿಭಿನ್ನ ರೀತಿಯಲ್ಲಿ ಹೊಗಳಿದ್ದಾರೆ.

ಇದನ್ನೂ ಓದಿ: Viral Video: ಮದುವೆಗೆ ತಂದ ಕೇಕ್​ ಕಣ್ಣ ಮುಂದೆಯೇ ನೆಲದ ಪಾಲಾಯ್ತು; ವಧು-ವರರ ರಿಯಾಕ್ಷನ್​ ಹೇಗಿತ್ತು ಗೊತ್ತಾ?

Viral Video: ನವಜೋಡಿಗೆ ಸ್ನೇಹಿತರು ನೀಡಿದ ಉಡುಗೊರೆ ಹೇಗಿತ್ತು ಗೊತ್ತಾ? ವೈರಲ್ ಆದ ವಿಡಿಯೋ ನೋಡಿ

Published On - 1:46 pm, Tue, 14 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ